ಪ್ರಚಲಿತ ವಿದ್ಯಮಾನಗಳು-ಮಾರ್ಚ್,30,31,2017

ಗುಜರಾತ್ ಪ್ರಾಣಿ ಸಂರಕ್ಷಣೆ (ತಿದ್ದುಪಡಿ) ಮಸೂದೆ-2017 ಗುಜರಾತ್ ಪ್ರಾಣಿ ಸಂರಕ್ಷಣೆ (ತಿದ್ದುಪಡಿ) ಮಸೂದೆ-2017ಗೆ ಗುಜರಾತ್ ವಿಧಾನ ಸಭೆಯಲ್ಲಿ ಅನುಮೋದನೆ ದೊರೆತಿದೆ. ಈ ಮಸೂದೆಯು ಗುಜರಾತ್ ಪ್ರಾಣಿ ಸಂರಕ್ಷಣೆ ಕಾಯಿದೆ-1954ಕ್ಕೆ ತಿದ್ದುಪಡಿ ತರಲಿದೆ. ಆ ಮೂಲಕ ರಾಜ್ಯದಲ್ಲಿ ಗೋಹತ್ಯೆ ಮಾಡುವವರಿಗೆ ಕಠಿಣ ಶಿಕ್ಷೆ ಹಾಗೂ ಅಧಿಕ ದಂಡವನ್ನು ವಿಧಿಸಲು ಕಾಯಿದೆಯಡಿ ಅವಕಾಶ ಕಲ್ಪಿಸಲಾಗಿದೆ. ಪ್ರಮುಖಾಂಶಗಳು: ಗೋಹತ್ಯೆ ನಡೆಸುವುದು ಹಾಗೂ ಗೋಹತ್ಯೆಗೆ ಹಸುಗಳ ಸಾಗಾಣಿಕೆ ಮಾಡುವ ಅಪರಾಧಗಳಿಗೆ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸುವ ಅವಕಾಶವನ್ನು ಮಸೂದೆಯಡಿ ಕಲ್ಪಿಸಲಾಗಿದೆ. ರಾಜ್ಯ…

Read More

ಪ್ರಚಲಿತ ವಿದ್ಯಮಾನಗಳು-ಮಾರ್ಚ್,29,2017

ಫ್ರಾನ್ಸ್ ಗಣಿತಶಾಸ್ತ್ರಜ್ಞ ವ್ಯಾಸ್ ಮೆಯೇರ್ ಗೆ ಪ್ರತಿಷ್ಠಿತ ಅಬೆಲ್ ಪ್ರಶಸ್ತಿ ಫ್ರಾನ್ಸ್ ನ ಪ್ರಖ್ಯಾತ ಗಣಿತಶಾಸ್ತ್ರಜ್ಞ ವ್ಯಾಸ್ ಮೆಯೇರ್ ಅವರಿಗೆ 2017ನೇ ಸಾಲಿನ ಪ್ರತಿಷ್ಠಿತ ಅಬೆಲ್ ಪ್ರಶಸ್ತಿ ಲಭಿಸಿದೆ. ಅಬೆಲ್ ಅವರ ಸಣ್ಣ ತರಂಗ ಹಾಗೂ ಅಲೆಗಳ ಗಣಿತಶಾಸ್ತ್ರೀಯ ಸಿದ್ದಾಂತಕ್ಕೆ ಈ ಪ್ರಶಸ್ತಿಯನ್ನು ನೀಡಲಾಗಿದೆ. ಅಬೆಲ್ ಅವರ ಈ ಸಿದ್ದಾಂತ ಚಿತ್ರಗಳನ್ನು ಸಂಕುಚಿತಗೊಳಿಸುವ ಹಾಗೂ ಗುರತ್ವಾಕರ್ಷಣ ಅಲೆಗಳನ್ನು ಗುರುತಿಸುವ ಪ್ರಕ್ರಿಯೆಯಲ್ಲಿ ಬಳಸಲಾಗುತ್ತಿದೆ. ಅಬೆಲ್ ಪ್ರಶಸ್ತಿ: ನಾರ್ವೆನ್ ಅಕಾಡೆಮಿ ಆಫ್ ಸೈನ್ಸ್ ಅಂಡ್ ಲೆಟರ್ಸ್ ಈ ಪ್ರಶಸ್ತಿಯನ್ನು ಪ್ರತಿ…

Read More

ಪ್ರಚಲಿತ ವಿದ್ಯಮಾನಗಳು-ಮಾರ್ಚ್,28,2017

ಮಾರ್ಚ್ 23: ವಿಶ್ವ ಪವನಶಾಸ್ತ್ರ ದಿನ ವಿಶ್ವ ಪವನಶಾಸ್ತ್ರ ದಿನವನ್ನು ಮಾರ್ಚ್ 23 ರಂದು ಪ್ರತಿ ವರ್ಷ ಆಚರಿಸಲಾಗುತ್ತದೆ. 1950 ರಲ್ಲಿ ವಿಶ್ವ ಪವನಶಾಸ್ತ್ರ ಸಂಸ್ಥೆಯನ್ನು  ಸ್ಥಾಪಿಸಿದ ಸ್ಮರಣಾರ್ಥ ಈ ದಿನವನ್ನು ವಿಶ್ವ ಪವನಶಾಸ್ತ್ರ ದಿನವೆಂದು ಆಚರಿಸಲಾಗುತ್ತದೆ. 2017 ಧ್ಯೇಯವಾಕ್ಯ: “ಮೋಡಗಳನ್ನು ಅರ್ಥಮಾಡಿಕೊಳ್ಳುವುದು (Understanding Clouds)” ಇದು ಈ ವರ್ಷದ ಧ್ಯೇಯವಾಕ್ಯ. ವಾತಾವರಣ ಹಾಗೂ ಜಲ ಸಂಪನ್ಮೂಲ ನಿರ್ವಹಣೆಯಲ್ಲಿ ಮೋಡಗಳು ಹೇಗೆ ಪ್ರಾಮುಖ್ಯವಾಗಿವೆ ಎನ್ನುವುದನ್ನು ಸಾರುವುದು ಇದರ ಉದ್ದೇಶ. ಮೋಡಗಳ ಜಲ ಚಕ್ರದಲ್ಲಿ ಪ್ರಮುಖ ಪಾತ್ರವಹಿಸುವ ಮೂಲಕ…

Read More

ಪ್ರಚಲಿತ ವಿದ್ಯಮಾನಗಳು-ಮಾರ್ಚ್,27,2017

ನ್ಯೂಟ್ರಿನೋ ಪ್ರಾಜೆಕ್ಟ್ ಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯಿಂದ ತಡೆ ಭಾರತ ಮೂಲದ ನ್ಯೂಟ್ರಿನೋ ಪ್ರಾಜೆಕ್ಟ್ ಗೆ ಪರಿಸರ ಅನುಮೋದನೆಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ದಕ್ಷಿಣ ಪೀಠ ತಡೆ ನೀಡಿದೆ. ಅಲ್ಲದೇ ಪ್ರತಿವಾದಿಗಳಿಗೆ ಹೊಸ ಅರ್ಜಿಯನ್ನು ಸಲ್ಲಿಸುವಂತೆ ಸೂಚಿಸಿದೆ. ಉದ್ದೇಶಿತ ನ್ಯೂಟ್ರಿನೋ ಪ್ರಾಜೆಕ್ಟ್ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿರುವ ಮಥಿಕೆತ್ತನ್ ಶೋಲಾ ರಾಷ್ಟ್ರೀಯ ಉದ್ಯಾನವನದಿಂದ 4.5 ಕಿ.ಮೀ ದೂರದಲ್ಲಿ ಹಾಗೂ ಕೇರಳ-ತಮಿಳುನಾಡು ಗಡಿ ಭಾಗದಿಂದ ಒಂದು ಕಿ.ಮೀ ದೂರದಲ್ಲಿದ್ದು, ಈ ಭಾಗ ಎನ್ವಿರಾಲ್ಮೆಂಟಲ್ ಇಂಪಾಕ್ಟ್ ಅಸಸ್ಮೆಂಟ್ ನಲ್ಲಿ ಕೆಟಗರಿ “ಎ”…

Read More

ಪ್ರಚಲಿತ ವಿದ್ಯಮಾನಗಳು-ಮಾರ್ಚ್,25,26,2017

ವೊಡಾಫೋನ್, ಐಡಿಯಾ ದೂರವಾಣಿ ಸಂಸ್ಥೆಗಳ ವಿಲೀನ ಕುಮಾರ ಮಂಗಳಂ ಬಿರ್ಲಾ ಒಡೆತನದ ಮೊಬೈಲ್‌ ಸೇವಾ ಸಂಸ್ಥೆ ಐಡಿಯಾ ಸೆಲುಲಾರ್ ಯುಕೆ ಮೂಲದ ವೊಡಾಫೋನ್‌ ಸಮೂಹದ ವೊಡಾಫೋನ್‌ ಇಂಡಿಯಾದೊಂದಿಗೆ ವಿಲೀನಗೊಳ್ಳಲು ಸಮ್ಮತಿಸಿದೆ.  ಈ ವಿಲೀನ ಪ್ರಕ್ರಿಯೆ ದೇಶದ ಅತಿ ದೊಡ್ಡ ಮೊಬೈಲ್ ಸೇವಾ ಸಂಸ್ಥೆಯನ್ನು ಹಾಗೂ ವಿಶ್ವದ ಎರಡನೇ ಅತಿ ದೊಡ್ಡ ಸಂಸ್ಥೆಯನ್ನು ಹುಟ್ಟುಹಾಕಲಿದೆ. ಪ್ರಮುಖಾಂಶಗಳು: ವೊಡಾಫೋನ್‌–ಐಡಿಯಾ ವಿಲೀನದ ಮೂಲಕ 40 ಕೋಟಿ ಗ್ರಾಹಕರನ್ನು ಹೊಂದಿರುವ ಬೃಹತ್‌ ದೂರಸಂಪರ್ಕ ಸಂಸ್ಥೆಯಾಗಲಿದೆ. ಆ ಮೂಲಕ ಶೇ 35% ರಷ್ಟು ಗ್ರಾಹಕರ…

Read More

ಕಂಪ್ಯೂಟರ್ ಕ್ವಿಜ್ 11

ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2017/04/ಕಂಪ್ಯೂಟರ್-ಕ್ವಿಜ್-11.pdf”] ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ

Read More

ಪ್ರಚಲಿತ ವಿದ್ಯಮಾನಗಳು-ಮಾರ್ಚ್,24,2017

ಬಂಗಾಳದಲ್ಲಿ 1.04 ಕೋಟಿ ಜನರು ಆರ್ಸನೆಕ್ ಕಲುಷಿತಕ್ಕೆ ತುತ್ತು: ವರದಿ ಪಶ್ಚಿಮ ಬಂಗಾಳದಲ್ಲಿ ದೇಶದಲ್ಲೆ ಅತಿ ಹೆಚ್ಚು ಜನರು ಆರ್ಸನಿಕ್ ಕಲುಷಿತದಿಂದ ಭಾದಿತರಿರುವುದಾಗಿ ಲೋಕಸಭೆಯಲ್ಲಿ ಮಂಡಿಸಿದ ವರದಿಯೊಂದರಲ್ಲಿ ಹೇಳಲಾಗಿದೆ. ಪಶ್ಚಿಮ ಬಂಗಾಳದ ಎಂಟು ಜಿಲ್ಲೆಗಳ 83 ತಾಲ್ಲೂಕಿನ ಅಂತರ್ಜಲ ಆರ್ಸನೆಕ್ ರಾಸಾಯನಿಕ ಅಂಶದಿಂದ ಕಲುಷಿತಗೊಂಡಿದೆ ಎನ್ನಲಾಗಿದೆ. ಆರ್ಸೆನಿಕ್ ಗಂಭೀರತೆಯನ್ನು ನಿರ್ಮೂಲನೆ ಮಾಡಲು ಪಶ್ಚಿಮ ಬಂಗಾಳ ರಾಜ್ಯ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿದೆ ಆದರೂ ಇನ್ನೂ ಸಾಕಷ್ಟು ಮಾಡಬೇಕಿದೆ. ಇಲ್ಲಿಯವರೆಗೆ ಶೇ 52% ಆರ್ಸೆನಿಕ್ ಭಾದಿತ ಪ್ರದೇಶಗಳಿಗೆ ಮಾತ್ರ…

Read More

ಪ್ರಚಲಿತ ವಿದ್ಯಮಾನಗಳು-ಮಾರ್ಚ್,23,2017

ಕರ್ನಾಟಕ ಬಜೆಟ್ 2017-18: ಒಂದು ನೋಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2017-18ನೇ ಸಾಲಿನ ರಾಜ್ಯ ಆಯವ್ಯಯವನ್ನು ಮಂಡಿಸಿದರು. ಇದು ಸಿದ್ದರಾಮಯ್ಯ ಅವರು ಮಂಡಿಸಿದ ಒಂಬತ್ತನೇ ಆಯವ್ಯಯ ಆಗಿದೆ. ಬಜೆಟ್ ನ ಪ್ರಮುಖಾಂಶಗಳು ಇಂತಿವೆ. ಆಯವ್ಯಯ ಗಾತ್ರ (ಸಂಚಿತ ನಿಧಿ)-1,86,561 ಕೋಟಿ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ 14.16 ರಷ್ಟು ಹೆಚ್ಚಳ. ಒಟ್ಟು ಸ್ವೀಕೃತಿ: 1,82,119 ಕೋಟಿ ರೂ, ರಾಜಸ್ವ ಸ್ವೀಕೃತಿ 1,44,892 ಕೋಟಿ ಮತ್ತು 37,092 ಕೋಟಿ ರೂ ಸಾಲ ಮತ್ತು 135 ಕೋಟಿ ರೂ ಬಂಡವಾಳ…

Read More

ಪ್ರಚಲಿತ ವಿದ್ಯಮಾನಗಳು-ಮಾರ್ಚ್,22,2017

ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರದಿಂದ ಕರಡು ಕಾರ್ಮಿಕ ನೀತಿ ಸ್ವ ಉದ್ಯೋಗಿಗಳು, ಕೃಷಿ ಕಾರ್ಮಿಕರು ಸೇರಿದಂತೆ ದೇಶವ್ಯಾಪ್ತಿ ಇರುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸುವ ಸಲುವಾಗಿ ಕೇಂದ್ರ ಕಾರ್ಮಿಕ ಸಚಿವಾಲಯ ಕರಡು ಕಾರ್ಮಿಕ ನೀತಿಯನ್ನು ಜಾರಿಗೆ ತರಲು ಉದ್ದೇಶಿಸಿದೆ. ದೇಶದ ಸುಮಾರು 45 ಕೋಟಿ ಕಾರ್ಮಿಕರಿಗೆ ಇದರಿಂದ ಅನುಕೂಲವಾಗಲಿದೆ ಎನ್ನಲಾಗುತ್ತಿದೆ. ಪ್ರಮುಖಾಂಶಗಳು: ಸಂಘಟಿತ ಅಥವಾ ಅಸಂಘಟಿತ ವಲಯದಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಕಾರ್ಮಿಕರಿಗೂ ಈ ನೀತಿ ಅನ್ವಯವಾಗಲಿದೆ. ಆ ಮೂಲಕ ಇದೆ ಮೊದಲ ಬಾರಿಗೆ…

Read More