ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನ ಕ್ವಿಜ್- ಫೆಬ್ರವರಿ ,1,2017

ಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2017/02/ಸಾಮಾನ್ಯ-ಜ್ಞಾನ-ಮತ್ತು-ಪ್ರಚಲಿತ-ವಿದ್ಯಮಾನ-ಕ್ವಿಜ್-ಫೆಬ್ರವರಿ-1-2017.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ

Read More

ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನ ಕ್ವಿಜ್- ಜನವರಿ,30,31,2017

ಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2017/02/ಸಾಮಾನ್ಯ-ಜ್ಞಾನ-ಮತ್ತು-ಪ್ರಚಲಿತ-ವಿದ್ಯಮಾನ-ಕ್ವಿಜ್-ಜನವರಿ3031-2017.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ

Read More

ಪ್ರಚಲಿತ ವಿದ್ಯಮಾನಗಳು-ಜನವರಿ-31,2017

ಸೈಯದ್ ಮೋದಿ ಗ್ರ್ಯಾನ್‌ ಪ್ರಿ ಗೋಲ್ಡ್‌ ಬ್ಯಾಡ್ಮಿಂಟನ್ ಟೂರ್ನಿ: ಸಿಂಧು. ವರ್ಮಾಗೆ ಗೆಲುವು ಭಾರತದ  ಪಿ.ವಿ ಸಿಂಧು ಮತ್ತು ಸಮೀರ್ ವರ್ಮಾ ಸೈಯದ್ ಮೋದಿ ಗ್ರ್ಯಾನ್‌ ಪ್ರಿ ಗೋಲ್ಡ್‌ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ವಿಜೇತರಾಗುವ ಮೂಲಕ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು. ಮಹಿಳಾ ಸಿಂಗಲ್ಸ್: ಭಾರತದ ಸಿಂಧು 21–13, 21–14ರಲ್ಲಿ  ಇಂಡೊನೇಷ್ಯಾದ ಗ್ರೆಗೊರಿಯಾ ಮರಿಸ್ಕಾ  ಅವರನ್ನು ಮಣಿಸಿದರು. ಇದು ಸಿಂಧು ಅವರಿಗೆ ಸಂದ ಮೊದಲ ಪ್ರಶಸ್ತಿ. ಪುರುಷರ ಸಿಂಗಲ್ಸ್: ಪುರುಷರ ವಿಭಾಗದ ಸಿಂಗಲ್ಸ್‌ನಲ್ಲಿ ಸಮೀರ್‌ 21–19, 21–16ರಲ್ಲಿ ಭಾರತದವರೇ ಆದ ಸಾಯಿ ಪ್ರಣೀತ್…

Read More

ಪ್ರಚಲಿತ ವಿದ್ಯಮಾನಗಳು-ಜನವರಿ-30,2017

ಸೌರ ವಿದ್ಯುತ್ ನೀತಿ 2014-2021ಕ್ಕೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ಒಪ್ಪಿಗೆ ರಾಜ್ಯ ಸರ್ಕಾರ ಸೌರ ವಿದ್ಯುತ್ ನೀತಿ 2014-2021ಕ್ಕೆ ತಿದ್ದುಪಡಿ ತರಲು ಸಮ್ಮತಿ ಸೂಚಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆಲವು ತಿದ್ದುಪಡಿ ತರಲು ಒಪ್ಪಿಗೆ ಸೂಚಿಸಲಾಗಿದೆ. ತಿದ್ದುಪಡಿಯ ಪ್ರಮುಖಾಂಶಗಳು: ಈಗಿರುವ 2 ಸಾವಿರ ಮೆಗಾವಾಟ್ ಗುರಿಯನ್ನು 6 ಸಾವಿರ ಮೆಗಾವಾಟ್ಗೆ ಹೆಚ್ಚಿಸಲು ನೀತಿಯಡಿ ಆದ್ಯತೆ ನೀಡಲಾಗಿದೆ. ಪ್ರಸ್ತುತ ರಾಜ್ಯದಲ್ಲಿ 24,700 ಮೆಗಾವಾಟ್ ಸೌರವಿದ್ಯುತ್ ಉತ್ಪಾದನೆ ಸಾಮರ್ಥ್ಯವಿದ್ದು, ಇದನ್ನು ಸದ್ಬಳಕೆ…

Read More

ಶಿಶು ಅಭಿವೃದ್ದಿ ಯೋಜನಾ ಅಧಿಕಾರಿ (CDPO) 6

ಕರ್ನಾಟಕ ಲೋಕ ಸೇವಾ ಆಯೋಗದಡಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ ಶಿಶು ಅಭಿವೃದ್ದಿ ಯೋಜನಾ ಅಧಿಕಾರಿ (CDPO) ಹಾಗೂ ಅಧೀಕ್ಷಕರು ಗ್ರೇಡ್-1 [button link=”http://www.karunaduexams.com/wp-content/uploads/2017/02/ಶಿಶು-ಅಭಿವೃದ್ದಿ-ಯೋಜನಾ-ಅಧಿಕಾರಿ-CDPO-6.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ

Read More

ನಾಗರಿಕ ಸೇವಾ (ಪೂರ್ವಭಾವಿ) ಪರೀಕ್ಷೆ,2017

ನಾಗರಿಕ ಸೇವಾ (ಪೂರ್ವಭಾವಿ) ಪರೀಕ್ಷೆ, 2017 ರಲ್ಲಿ 980 ಖಾಲಿ ಹುದ್ದೆಗಳನ್ನು ಕರೆಯಲಾಗಿದೆ. ಅರ್ಜಿ ಸಲ್ಲಿಸಲು 17/03/2017  ಕೊನೆಯ ದಿನಾಂಕ್. ಅಧಿಸೂಚನೆ ಡೌನ್ಲೋಡ್ ಮಾಡಲು ಲಿಂಕ್ ನ ಕ್ಲಿಕ್ ಮಾಡಿ.

Read More

ಪ್ರಚಲಿತ ವಿದ್ಯಮಾನಗಳು-ಜನವರಿ-29,2017

ಗ್ರಾಮೀಣ ವಸತಿ ಸೌಲಭ್ಯಕ್ಕೆ ಹೊಸ ಯೋಜನೆಯನ್ನು ಅನುಮೋದಿಸಿದ ಕೇಂದ್ರ ಸರ್ಕಾರ ದೇಶದಲ್ಲಿ ಗ್ರಾಮೀಣ ವಸತಿ ಸೌಲಭ್ಯವನ್ನು ಪ್ರೋತ್ಸಾಹಿಸುವುದಕ್ಕಾಗಿ ಕೇಂದ್ರ ಸರ್ಕಾರ ಹೊಸ ಯೋಜನೆಯನ್ನು ಅನುಮೋದಿಸಿದೆ. ಈ ಯೋಜನೆಯಡಿ ಗ್ರಾಮೀಣ ಭಾಗದ ಜನರು ವಸತಿ ರಹಿತರು ಹೊಸ ಮನೆಯನ್ನು ನಿರ್ಮಿಸಿಕೊಳ್ಳಬಹುದಾಗಿದೆ ಅಥವಾ ಕಚ್ಚಾ ಮನೆಯನ್ನು ವಾಸಕ್ಕೆ ಯೋಗ್ಯವಾಗುವಂತೆ ಅಭಿವೃದ್ದಿಪಡಿಸಿಕೊಳ್ಳಬಹುದಾಗಿದೆ. ಇದರಡಿ ಪ್ರಧಾನ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ)-ಜಿ ರಡಿ ಫಲಾನುಭವಿಗಳಾಗದವರಿಗೆ ಸರ್ಕಾರ ಬಡ್ಡಿ ಸಬ್ಸಿಡಿಯನ್ನು ನೀಡಲಿದೆ. ಯೋಜನೆಯ ಪ್ರಮುಖಾಂಶಗಳು: ನ್ಯಾಷನಲ್ ಹೌಸಿಂಗ್ ಬ್ಯಾಂಕ್ ಈ ಯೋಜನೆಯನ್ನು ಅನುಷ್ಟಾನಗೊಳಿಸಲಿದೆ. ಇದರಡಿ…

Read More

ಪ್ರಚಲಿತ ವಿದ್ಯಮಾನಗಳು-ಜನವರಿ-28,2017

ವರಿಷ್ಠ ಪಿಂಚಣೆ ಭಿಮಾ ಯೋಜನೆ-2017ಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ   ಕೇಂದ್ರ ಸಚಿವ ಸಂಪುಟ “ವರಿಷ್ಠ ಪಿಂಚಣಿ ಭಿಮಾ ಯೋಜನೆ 2017” ಜಾರಿಗೊಳಿಸಲು ಅನುಮೋದನೆ ನೀಡಿದೆ.  ಕೇಂದ್ರ ಸರ್ಕಾರದ ಆರ್ಥಿಕ ಸೇರ್ಪಡೆ ಹಾಗೂ ಸಾಮಾಜಿಕ ಭದ್ರತೆ ಬದ್ದತೆಯ ಅಂಗವಾಗಿ ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಈ ಯೋಜನೆಯನ್ನು 2016-17ನೇ ಹಣಕಾಸು ವರ್ಷದಿಂದಲೇ “ಭಾರತೀಯ ಜೀವ ವಿಮಾ ನಿಗಮ” ಅನುಷ್ಟಾನಗೊಳಿಸಲಿದೆ. ಯೋಜನೆಯನ್ನು ಜಾರಿಗೊಳಿಸದ ಒಂದು ವರ್ಷ ಅವಧಿಯೊಳಗೆ ಯೋಜನೆಗೆ ಚಂದದಾರರಾಗಬಹುದು. ಯೋಜನೆಯ ಪ್ರಮುಖಾಂಶಗಳು: ಹಿರಿಯ ನಾಗರಿಕರಿಗೆ ಹಾಗೂ 60…

Read More

ಪ್ರಚಲಿತ ವಿದ್ಯಮಾನಗಳು-ಜನವರಿ-27,2017

ಕಚ್ಚಾ ತೈಲ ಸಂಗ್ರಹಕ್ಕೆ ಭಾರತ ಮತ್ತು ಯುಎಇ ಒಪ್ಪಂದ ಭಾರತದ ಇಂಧನ ಸುರಕ್ಷತೆ ಹಾಗೂ ಮಹತ್ವಕಾಂಕ್ಷಿ ಕಚ್ಚಾ ತೈಲ ಸಂಗ್ರಹಕ್ಕೆ ಭಾರತ ಮತ್ತು ಯುಎಇ ಒಪ್ಪಂದಕ್ಕೆ ಸಹಿ ಹಾಕಿವೆ. ಒಪ್ಪಂದದ ಅನ್ವಯ ಯುಎಇ ನ ಅಬುದಾಬಿ ನ್ಯಾಷನಲ್ ಆಯಿಲ್ ಕಂಪನಿ ಕರ್ನಾಟಕದ ಮಂಗಳೂರಿನಲ್ಲಿರುವ ಕಚ್ಚಾ ತೈಲ ಸಂಗ್ರಹಾಗಾರದ ಒಟ್ಟು ಸಾಮರ್ಥ್ಯದಲ್ಲಿ ಶೇಕಡ 50 ರಷ್ಟು ಭರ್ತಿ ಮಾಡಲು ಕಚ್ಚಾ ತೈಲವನ್ನು ಪೂರೈಸಲಿದೆ. ಈಗಾಗಲೇ ಮಂಗಳೂರಿನ ಕಚ್ಚಾ ತೈಲ ಸಂಗ್ರಹಗಾರ ಶೇ 50% (6 ಬಿಲಿಯನ್) ರಷ್ಟನ್ನು ಇರಾನ್…

Read More