14ನೇ ಪ್ರವಾಸಿ ಭಾರತೀಯ ದಿವಸ್ ಗೆ ಬೆಂಗಳೂರಿನಲ್ಲಿ ಚಾಲನೆ ದೇಶದ ಐಟಿ ರಾಜಧಾನಿ ಬೆಂಗಳೂರಿನಲ್ಲಿ 14ನೇ ಪ್ರವಾಸಿ ಭಾರತೀಯ ದಿವಸಕ್ಕೆ ಅದ್ದೂರಿ ಚಾಲನೆ ನೀಡಲಾಯಿತು. “ರಿ ಡಿಫೈನಿಂಗ್ ಎಂಗೇಂಜ್ ಮೆಂಟ್ ವಿತ್ ದಿ ಇಂಡಿಯನ್ ಡಯಾಸ್ಪೋರ” ಇದು ಈ ವರ್ಷ ಪ್ರವಾಸಿ ದಿವಸದ ಧ್ಯೇಯವಾಕ್ಯ. ಮೂರು ದಿನಗಳ ಪ್ರವಾಸಿ ಭಾರತೀಯ ದಿವಸದ ಮೊದಲ ದಿನದಂದು ಯುವ ಪ್ರವಾಸಿ ಭಾರತೀಯ ದಿವಸಕ್ಕೆ ಚಾಲನೆ ನೀಡಲಾಯಿತು. ಕೇಂದ್ರ ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವ (ಸ್ವತಂತ್ರ ನಿರ್ವಹಣೆ) ವಿಜಯ್ಗೋಯಲ್ ಚಾಲನೆ…
Read Moreಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2017/01/ಪ್ರಚಲಿತ-ವಿದ್ಯಮಾನ-ಮತ್ತು-ಸಾಮಾನ್ಯ-ಜ್ಞಾನ-ಕ್ವಿಜ್-ಅಕ್ಟೋಬರ್-2016-1.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ
Read Moreಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2017/01/ಪ್ರಚಲಿತ-ವಿದ್ಯಮಾನ-ಮತ್ತು-ಸಾಮಾನ್ಯ-ಜ್ಞಾನ-ಕ್ಚಿಜ್-ಸೆಪ್ಟೆಂಬರ್-2016.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ
Read Moreಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2017/01/ಪ್ರಚಲಿತ-ವಿದ್ಯಮಾನ-ಮತ್ತು-ಸಾಮಾನ್ಯ-ಜ್ಞಾನ-ಕ್ವಿಜ್-ಆಗಸ್ಟ-2016.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ
Read Moreಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2017/01/ಪ್ರಚಲಿತ-ವಿದ್ಯಮಾನ-ಮತ್ತು-ಸಾಮಾನ್ಜ-ಜ್ಞಾನ-ಕ್ವಿಜ್-ಏಪ್ರಿಲ್-ಜುಲೈ2016.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ
Read Moreಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2017/01/ಸಾಮಾನ್ಯ-ಜ್ಞಾನ-ಮತ್ತು-ಪ್ರಚಲಿತ-ವಿದ್ಯಮಾನ-ಕ್ವಿಜ್-ಜನವರಿ5-2017.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ
Read More2016-17ನೇ ಸಾಲಿನ ಬಸವ ಕೃಷಿ ಪ್ರಶಸ್ತಿಗೆ ತ್ರಿಪುರ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ಆಯ್ಕೆ ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ವತಿಯಿಂದ ನೀಡಲಾಗುವ ರಾಷ್ಟ್ರಮಟ್ಟದ ಪ್ರಸ್ತಕ ಸಾಲಿನ ಬಸವ ಕೃಷಿ ಪ್ರಶಸ್ತಿಗೆ ತ್ರಿಪುರ ರಾಜ್ಯದ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ಅವರನ್ನು ಆಯ್ಕೆಮಾಡಲಾಗಿದೆ. ಪ್ರಶಸ್ತಿಯನ್ನು ಜನವರಿ 15ರ ಸಂಕ್ರಾಂತಿಯಂದು ಕೂಡಲ ಸಂಗಮದ ಸಭಾಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು. ಮಾಣಿಕ್ ಸರ್ಕಾರ್: ಜನವರಿ 22, 1949ರಲ್ಲಿ ಜನಿಸಿರುವ ಮಾಣಿಕ್ ಸರ್ಕಾರ್ ರವರು 11ನೇ ಮಾರ್ಚ್ 1998 ರಿಂದ…
Read Moreನಂಜನಗೂಡಿನ ಅಡಕನಹಳ್ಳಿಯಲ್ಲಿ 17ನೇ ರಾಷ್ಟ್ರೀಯ ಜಾಂಬೂರಿಗೆ ಅದ್ಧೂರಿ ಚಾಲನೆ ನಂಜನಗೂಡು ತಾಲೂಕಿನ ಅಡಕನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ 17ನೇ ರಾಷ್ಟ್ರೀಯ ಸ್ಕೌಟ್ಸ್ ಮತ್ತು ಗೈಡ್ಸ್ ಜಾಂಬೂರಿ ಕಾರ್ಯಕ್ರಮಕ್ಕೆ ಅದ್ದೂರಿ ಚಾಲನೆ ನೀಡಲಾಯಿತು. ರಾಷ್ಟ್ರಪತಿ ಪ್ರಣಬ್ ಮುಖರ್ಜಿ ರವರು 17ನೇ ರಾಷ್ಟ್ರೀಯ ಜಾಂಬೂರಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ರಾಜ್ಯಪಾಲ ವಜುಭಾಯಿ ವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಅನಂತಕುಮಾರ್, ರಾಜಮಾತೆ ಡಾ.ಪ್ರಮೋದಾದೇವಿ ಒಡೆಯರ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಉಪಸ್ಥಿತರಿದ್ದರು. ಧ್ಯೇಯವಾಕ್ಯ: “ಉತ್ತಮ…
Read Moreಕರ್ನಾಟಕ ಲಲಿತಾ ಕಲಾ ಅಕಾಡೆಮಿ ಫೆಲೋಶಿಪ್ ಗೆ ವಾಸುದೇವ ಆಯ್ಕೆ ಹಿರಿಯ ಕಲಾವಿದ ಎಸ್.ಜಿ.ವಾಸುದೇವ ಅವರನ್ನುಕರ್ನಾಟಕ ಲಲಿತಕಲಾ ಅಕಾಡೆಮಿಯ 2016ನೇ ಸಾಲಿನ ಸುವರ್ಣ ಗೌರವ ಫೆಲೋಷಿಪ್ಗೆ ಆಯ್ಕೆ ಮಾಡಲಾಗಿದೆ. ‘ಫೆಲೋಷಿಪ್ ₹2 ಲಕ್ಷ ಗೌರವಧನ ಒಳಗೊಂಡಿದೆ. ಸಂಶೋಧನಾ ಫೆಲೋಷಿಪ್: ‘ಅಕಾಡೆಮಿಯ ಸಂಶೋಧನಾ ಫೆಲೋಷಿಪ್ಗೆ 2016–17ನೇ ಸಾಲಿನಲ್ಲಿ 22 ಜನ ಕಲಾವಿದರನ್ನು ಆಯ್ಕೆ ಮಾಡಲಾಗಿದೆ. ಅವರಲ್ಲಿ ದೃಶ್ಯಕಲೆ, ಕಲಾ ಶಿಕ್ಷಣ, ಗ್ರಾಫಿಕ್ಸ್ ಕಲೆಗಳಲ್ಲಿ ಪರಿಣಿತಿ ಹೊಂದಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಸೇರಿದ್ದಾರೆ…
Read Moreನವದೆಹಲಿಯಲ್ಲಿ ಹಣಕಾಸು ಸ್ಥಿರತೆ ಮತ್ತು ಅಭಿವೃದ್ದಿ ಮಂಡಳಿಯ 16ನೇ ಸಭೆ ಹಣಕಾಸು ಸ್ಥಿರತೆ ಮತ್ತು ಅಭಿವೃದ್ದಿ ಮಂಡಳಿ (Financial Stability and Development Council)ಯ 16ನೇ ಸಭೆ ನವದೆಹಲಿಯಲ್ಲಿ ನಡೆಯಿತು. ಹಣಕಾಸು ಸಚಿವ ಅರುಣ್ ಜೇಟ್ಲಿ ರವರು ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಮಂಡಳಿಯ ಸದಸ್ಯರಾದ ಆರ್ಥಿಕ ವಲಯದ ನಿಯಂತ್ರಕರು ಸಭೆಯಲ್ಲಿ ಭಾಗವಹಿಸಿದ್ದರು. ದೇಶದ ಆರ್ಥಿಕತೆ ಎದುರಿಸುತ್ತಿರುವ ಸಮಸ್ಯೆ ಹಾಗೂ ಸವಾಲುಗಳನ್ನು ಸಭೆಯಲ್ಲಿ ಪರಿಶೀಲಿಸಲಾಯಿತು. ಸಭೆಯ ಪ್ರಮುಖಾಂಶಗಳು: ಭಾರತದ ಆರ್ಥಿಕತೆ: ವಿಶ್ವದ ದುರ್ಬಲ ಆರ್ಥಿಕ ಪರಿಸ್ಥಿತಿಯ ಹೊರತಾಗಿಯೂ ಭಾರತದ…
Read More