ಆತ್ಮೀಯ ಓದುಗರೇ, ದಿನಾಂಕ 29-01-2017 ರಂದು ನಡೆಯಲಿರುವ ಪಿಡಿಓ/ಕಾರ್ಯದರ್ಶಿ ಗ್ರೇಡ್-1 ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರ ಲಭ್ಯವಿದ್ದು ಡೌನ್ ಲೋಡ್ ಮಾಡಿಕೊಳ್ಳಲು ಮುಂದಿನ ಲಿಂಕ್ ಮೇಲೆ ಕ್ಲಿಕ್ ಮಾಡಿ . Click to download Here ಡೌನ್ ಲೋಡ್ ಮಾಡಿಕೊಳ್ಳಲು 14-Jan-2017 ರಿ0ದ 20-Jan-2017 ವರಗೆ ಲಿಂಕ್ ಲಭ್ಯವಿದೆ.
Read More2017 ಸ್ವಚ್ಚ ಭಾರತ ಸಮೀಕ್ಷೆಗೆ ಕೇಂದ್ರ ಸರ್ಕಾರ ಚಾಲನೆ ಕೇಂದ್ರ ನಗರಾಭಿವೃದ್ದಿ ಸಚಿವಾಲಯ ಸ್ವಚ್ಚ ಭಾರತ ಸಮೀಕ್ಷೆಗೆ ಚಾಲನೆ ನೀಡಿದೆ. ಇದರಡಿ ದೇಶದಾದ್ಯಂತ ಒಂದು ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ 500 ನಗರ/ಪಟ್ಟಣಗಳಲ್ಲಿ ಸ್ವಚ್ಚತೆಯ ಮೇಲೆ ಸಮೀಕ್ಷೆಯನ್ನು ನಡೆಸಲಾಗುವುದು. ಈ ಸಮೀಕ್ಷೆಯನ್ನು ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾ ಸ್ವಚ್ಚ ಭಾರತ ಅಭಿಯಾನದಡಿ ನಡೆಸುತ್ತಿದ್ದು, ನೈಮರ್ಲ್ಯತೆ ಸುಧಾರಿಸಲು ನಗರಗಳ ನಡುವೆ ಸ್ಮರ್ಧಾತ್ಮಕ ವಾತಾವರಣ ಸೃಷ್ಟಿಸುವುದು ಸಮೀಕ್ಷೆಯ ಉದ್ದೇಶ. ಪ್ರಮುಖಾಂಶಗಳು: ಸ್ವಚ್ಚ ಭಾರತ ಸಮೀಕ್ಷೆಯಡಿ ಮುನಿಸಿಪಾಲಿಟಿ ಸಂಸ್ಥೆಗಳು ನೀಡುವ ಮಾಹಿತಿ,…
Read Moreಬಿಸಿಸಿಐ ನಿಂದ ಅನುರಾಗ್ ಠಾಕೂರ್ ರವರನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸ್ಥಾನದಿಂದ ಅನುರಾಗ್ ಠಾಕೂರ್ ಬಿಸಿಸಿಐನ ಕಾರ್ಯದರ್ಶಿ ಸ್ಥಾನದಿಂದ ಅಜಯ್ ಶಿರ್ಕೆ ಅವರನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಲೋಧಾ ಸಮಿತಿ ವರದಿಯನ್ನು ಅನುಷ್ಟಾನಗೊಳಿಸಲು ವಿಫಲರಾದ ಕಾರಣ ಸುಪ್ರೀಂಕೋರ್ಟ್ ಈ ಕಠಿಣ ನಿರ್ಣಯವನ್ನು ಕೈಗೊಂಡಿದೆ. ಮುಖ್ಯ ನ್ಯಾಯಮೂರ್ತಿ ಟಿ.ಎಸ್. ಠಾಕೂರ್ ಅವರ ನೇತೃತ್ವದ ನ್ಯಾಯಪೀಠ ಈ ಆದೇಶ ನೀಡಿದ್ದು ಅನುರಾಗ್ ಠಾಕೂರ್ ಮತ್ತು ಅಜಯ್ ಶಿರ್ಕೆ ಈ ಹುದ್ದೆಯಲ್ಲಿ ಮುಂದುವರೆಯಲು ಯೋಗ್ಯತೆಯನ್ನು ಹೊಂದಿಲ್ಲ…
Read Moreಹೊಸ ವರ್ಷ ಭಾಷಣ: ಪ್ರಧಾನಿ ಮೋದಿಯಿಂದ ನೂತನ ಯೋಜನೆಗಳ ಘೋಷಣೆ ಹೊಸ ವರ್ಷದ ಅಂಗವಾಗಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ರವರು ಕಪ್ಪು ಹಣದ ವಿರುದ್ದ ಹೋರಾಡಲು ಕೇಂದ್ರ ಸರ್ಕಾರ ಕೈಗೊಂಡ ನೋಟು ರದ್ದತಿ ತೀರ್ಮಾನವನ್ನು ಬೆಂಬಲಿಸಿ ಕಪ್ಪುಹಣ ಪಿಡುಗು ನಿರ್ಮೂಲನೆಗೆ ಕಠಿಣ ತ್ಯಾಗವನ್ನು ಮಾಡಿದ ದೇಶದ ಜನತೆಗೆ ಕೃತಜ್ಞತೆ ಸಲ್ಲಿಸಿದರು. ಬಡವರು, ಗ್ರಾಮೀಣ ಜನರು ಹಾಗೂ ಸಣ್ಣ ಉದ್ಯಮಿಗಳಿಗೆ ಮತ್ತು ಸಾರ್ವಜನಿಕರಿಗೆ ನೋಟು ರದ್ದತಿ ಪರಿಣಾಮವನ್ನು ತಗ್ಗಿಸುವ ಸಲುವಾಗಿ ಹಲವು ಯೋಜನೆಗಳನ್ನು ಪ್ರಕಟಿಸಿದರು.…
Read Moreಏರ್ ಚೀಫ್ ಮಾರ್ಷಲ್ ಬಿ.ಎಸ್.ಧನೋವಾ ಅಧಿಕಾರ ಸ್ವೀಕಾರ ಏರ್ ಚೀಫ್ ಮಾರ್ಷಲ್ ಬೀರೇಂದರ್ ಸಿಂಗ್ ದನೋವಾ ರವರು ಚೀಫ್ ಆಫ್ ಏರ್ ಸ್ಟಾಫ್ ನ 22ನೇ ಏರ್ ಚೀಪ್ ಮಾರ್ಷಲ್ ಆಗಿ ಅಧಿಕಾರ ವಹಿಸಿಕೊಂಡರು. ಅರೂಪ್ ರಹ ರವರು ಸೇವೆಯಿಂದ ನಿವೃತ್ತರಾದ ಕಾರಣ ಅವರ ಉತ್ತರಾಧಿಕಾರಿಯಾಗಿ ಧನೋವಾ ನೇಮಕಗೊಂಡಿದ್ದರು. ಬಿ.ಎಸ್.ಧನೋವಾ: ಧನೋವಾ ರವರು ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು ಹಾಗೂ ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯ ಹಳೆಯ ವಿದ್ಯಾರ್ಥಿ. 1978ರಲ್ಲಿ ಭಾರತೀಯ ವಾಯುಪಡೆಯ ಫೈಟರ್ ವಿಭಾಗಕ್ಕೆ ನಿಯೋಜನೆಗೊಂಡರು. ಆನಂತರ…
Read Moreಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2017/01/ಸಾಮಾನ್ಯ-ಜ್ಞಾನ-ಮತ್ತು-ಪ್ರಚಲಿತ-ವಿದ್ಯಮಾನ-ಕ್ವಿಜ್-ಜನವರಿ4-2017.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ
Read Moreಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2017/01/ಸಾಮಾನ್ಯ-ಜ್ಞಾನ-ಮತ್ತು-ಪ್ರಚಲಿತ-ವಿದ್ಯಮಾನ-ಕ್ವಿಜ್-ಜನವರಿ3-2017.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ
Read Moreಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2017/01/ಸಾಮಾನ್ಯ-ಜ್ಞಾನ-ಮತ್ತು-ಪ್ರಚಲಿತ-ವಿದ್ಯಮಾನ-ಕ್ವಿಜ್-ಜನವರಿ12-2017.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ
Read Moreಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2017/01/ಸಾಮಾನ್ಯ-ಜ್ಞಾನ-ಮತ್ತು-ಪ್ರಚಲಿತ-ವಿದ್ಯಮಾನ-ಕ್ವಿಜ್-ಡಿಸೆಂಬರ್2930312016.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ
Read Moreಪಿಡಿಓ ಪರೀಕ್ಷೆ ಹತ್ತಿರ ಬರುತ್ತಿದೆ. ಅಭ್ಯರ್ಥಿಗಳಿಗೆ ಪರೀಕ್ಷೆ ಹೇಗೋ, ಏನೊ ಎಂಬ ಆತಂಕ, ಗೊಂದಲ ಕಾಡುತ್ತಿದೆ. ಅಭ್ಯರ್ಥಿಗಳ ಭಯ, ಗೊಂದಲ ನಿವಾರಣೆ ಮಾಡುವ ನಿಟ್ಟಿನಲ್ಲಿ ‘ಸ್ಪರ್ದಾ ವಿಜೇತ’ದ ಡಾ. ಕೆ. ಎಂ. ಸುರೇಶ್ ಅವರು ‘ಪಿಡಿಓ ಪ್ರಶ್ನೋತ್ತರ ಮಾಲಿಕೆ’ ಎಂಬ ಪುಸ್ತಕ ಹೊರತಂದಿದ್ದಾರೆ. 240 ಪುಟಗಳ ಈ ಪುಸ್ತಕದಲ್ಲಿ ಬೇರೆ ಬೇರೆ ವಿಭಾಗವಾರು ಪ್ರಶ್ನೆಗಳನ್ನು ವಿಂಗಡಿಸಿರುವುದರಿಂದ ಅಭ್ಯರ್ಥಿಗಳಿಗೆ ಕೊನೆಗಳಿಗೆಯಲ್ಲಿ ಇದರಲ್ದಿನ ಪ್ರಶ್ನೆಗಳನ್ನು ಓದಿ ತಮ್ಮ ಜ್ಞಾನವನ್ನು ಮತ್ತಷ್ಟು ಅಪ್’ಡೇಟ್ ಮಾಡಿಕೊಳ್ಳಬಹುದು, ಪರೀಕ್ಷೆಯಲ್ದಿ ಮತ್ತಷ್ಟು ನಿಖರವಾಗಿ ಉತ್ತರ ಕೊಡಬಹುದಾಗಿದೆ.…
Read More