ದಿನಾಂಕ 09-01-2017 ರಂದು ನಡೆದ ಪಂಚಾಯತ್ ಅಭಿವೃದ್ದಿ ಅಧಿಕಾರಿ ಮತ್ತು ಕಾರ್ಯದರ್ಶಿ ಗ್ರೇಡ್-1 ಪೇಪರ್-2 ಯೋಜನೆಗಳ ಆಧರಿತ ಅಣುಕು ಪರೀಕ್ಷೆಯ ಉತ್ತರ ಪತ್ರಿಕೆ [button link=”http://www.karunaduexams.com/wp-content/uploads/2017/01/ಪಂಚಾಯತ್-ಅಭಿವೃದ್ದಿ-ಅಧಿಕಾರಿ-ಮತ್ತು-ಕಾರ್ಯದರ್ಶಿ-ಗ್ರೇಡ್-1-ಪೇಪರ್-2_2.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ
Read Moreಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್, ಪಿಎಸ್ಐ, ಪಿಡಿಓ, ಎಫ್ ಡಿ ಎ, ಎಸ್ ಡಿ ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2017/01/ರಾಜ್ಯ-ಪ್ರಚಲಿತ-ವಿದ್ಯಮಾನ-ಮತ್ತು-ಸಾಮಾನ್ಯ-ಜ್ಞಾನ-ಕ್ವಿಜ್-24.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ
Read Moreಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್, ಪಿಎಸ್ಐ, ಪಿಡಿಓ, ಎಫ್ ಡಿ ಎ, ಎಸ್ ಡಿ ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2017/01/ರಾಜ್ಯ-ಪ್ರಚಲಿತ-ವಿದ್ಯಮಾನ-ಮತ್ತು-ಸಾಮಾನ್ಯ-ಜ್ಞಾನ-ಕ್ವಿಜ್-23.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ
Read Moreಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ–> ಪ್ರಚಲಿತ ವಿದ್ಯಮಾನಗಳು-ಡಿಸೆಂಬರ್, 2016
Read Moreಪಾಸ್ ಪೋರ್ಟ್ ನಿಯಮ ಸಡಿಲಗೊಳಿಸಿದ ಕೇಂದ್ರ ಸರ್ಕಾರ ಪಾಸ್ ಪೋರ್ಟ್ ಪಡೆಯುವ ವಿಧಾನವನ್ನು ಸರಳೀಕರಣಗೊಳಿಸಲು ಕೇಂದ್ರ ವಿದೇಶಾಂಗ ಸಚಿವಾಲಯ ಪಾಸ್ ಪೋರ್ಟ್ ನಿಯಮ-1980ಗೆ ತಿದ್ದುಪಡಿ ತಂದಿದ್ದು, ಕೆಲವೊಂದು ಕಠಿಣ ನಿಯಮಗಳಿಗೆ ಬದಲಾವಣೆಗಳನ್ನು ತಂದು ಪ್ರಕಟಣೆ ಹೊರಡಿಸಿದೆ. ಪಾಸ್ ಪೋರ್ಟ್ ನೀಡುವ ಪ್ರಕ್ರಿಯೆಯನ್ನು ಸುಲಭಗೊಳಿಸುವುದು ಮತ್ತು ತ್ವರಿತಗೊಳಿಸುವುದು ಹಾಗೂ ವಿಧವೆಯರು, ಆನಾಥ ಮಕ್ಕಳು ಮತ್ತು ಸಾಧು ಸನ್ಯಾಸಿಗಳಿಗೆ ಸುಲಭವಾಗಿ ಪಾಸ್ ಪೋರ್ಟ್ ದೊರಕುವಂತೆ ಮಾಡುವುದು ಇದರ ಉದ್ದೇಶ. ಅಲ್ಲದೇ ಸರ್ಕಾರೇತರ ಏಜೆಂಟ್ ಮತ್ತು ಮಧ್ಯವರ್ತಿಗಳ ಅವಶ್ಯಕತೆಯು ಬೇಕಾಗಿಲ್ಲ. ಹೊಸ…
Read Moreಮಾಲಿನ್ಯ ತಡೆಯಲು ಪರಿಸರ ತೆರಿಗೆ ಕಾನೂನು ಜಾರಿಗೆ ತರಲಿರುವ ಚೀನಾ ಮಲಿನಕಾರರಿಗೆ ಅದರಲ್ಲೂ ಭಾರೀ ಉದ್ಯಮಗಳ ಮೇಲೆ ಪರಿಸರ ತೆರಿಗೆ ವಿಧಿಸುವ ಕಾನೂನನ್ನು ಚೀನಾದ ಉನ್ನತ ಶಾಸಕಾಂಗ ಅಂಗೀಕರಿಸಿದ್ದು, ಜನವರಿ 1, 2018 ರಿಂದ ಜಾರಿಗೆ ಬರಲಿದೆ. ತೆರಿಗೆದಾರರಲ್ಲಿ ಪರಿಸರದ ಜಾಗೃತಿ ಮೂಡಿಸುವುದು, ಅತ್ಯುನ್ನತ ತಂತ್ರಜ್ಞಾನ ಅಳವಡಿಸಿಕೊಳ್ಳಲು ಕಂಪನಿಗಳಿಗೆ ಒತ್ತಡ ಹೇರುವುದು ಮತ್ತು ಸ್ವಚ್ಚ ಉತ್ಪಾದನೆಗೆ ಪರಿವರ್ತನೆಗೊಳ್ಳುವಂತೆ ಮಾಡಲು ಈ ಕಾನೂನನ್ನು ಜಾರಿಗೆ ತರಲಾಗುತ್ತಿದೆ. ಕಾನೂನಿನ ಪ್ರಮುಖಾಂಶಗಳು: ಹೊಸ ಕಾನೂನಿನಡಿ ಶಬ್ದ ಮಾಲಿನ್ಯಕ್ಕಾಗಿ ಕಂಪನಿಗಳು ಪ್ರತಿ ತಿಂಗಳಿಗೆ…
Read Moreಚಾರ್ ದಾಮ್ ಹೆದ್ದಾರಿ ಅಭಿವೃದ್ದಿ ಯೋಜನೆಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ ಪ್ರಧಾನ ಮಂತ್ರಿ ನರೇಂದ್ರ ಮೋದಿರವರು ಮಹತ್ವಾಕಾಂಕ್ಷಿ ಚಾರ್ ದಾಮ್ ಯೋಜನೆ ಅಥವಾ ಚಾರ್ ದಾಮ್ ಮಹಾಮಾರ್ಗ ವಿಕಾಸ್ ಪರಿಯೋಜನೆಗೆ ಉತ್ತರಖಂಡದ ಡೆಹ್ರಾಡೂನ್ ನಲ್ಲಿ ಶಿಲಾನ್ಯಾಸವನ್ನು ನೆರವೇರಿಸಿದರು. ಹಿಮಾಲಯದ ಚಾರ್ ದಾಮ್ ಯಾತ್ರ ಸ್ಥಳಗಳಿಗೆ ಸಂಪರ್ಕ ಕಲ್ಪಿಸುವುದು ಈ ಯೋಜನೆಯ ಪ್ರಮುಖ ಉದ್ದೇಶ. ಪ್ರಮುಖಾಂಶಗಳು: 900 ಕಿ.ಮೀ ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಮಿಸುವುದು ಯೋಜನೆಯ ಮುಖ್ಯ ಗುರಿ. ರೂ 12,000 ಕೋಟಿ ವೆಚ್ಚದಲ್ಲಿ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು. ಹಿಮಾಲಯದ ಪ್ರಮುಖ…
Read Moreಬುಡಕಟ್ಟು ಜನರ ಅಭಿವೃದ್ದಿಯಲ್ಲಿ ಕಳಪೆ ಸಾಧನೆ: ವರದಿ ಕೇಂದ್ರ ಬುಡಕಟ್ಟು ವ್ಯವಹಾರ ಸಚಿವಾಲಯ ಹೊರತಂದಿರುವ ವರದಿ ಪ್ರಕಾರ ದೇಶದಲ್ಲಿ ಬುಡಕಟ್ಟು ಜನರ ಅಭಿವೃದ್ದಿ ವಿವಿಧ ಸಾಮಾಜಿಕ ಆಯಾಮಗಳಲ್ಲಿ ಹಿತರೆ ವರ್ಗದವರಿಗಿಂತ ತೀರಾ ಹಿಂದೆ ಉಳಿದಿರುವುದಾಗಿ ತಿಳಿದು ಬಂದಿದೆ. ಶಿಶು ಮತ್ತುಮಕ್ಕಳ ಮರಣ, ಮಹಿಳೆಯರ ಆರೋಗ್ಯ, ಶಿಕ್ಷಣ ಮತ್ತು ಬಡತನದಲ್ಲಿ ತೀರಾ ಹಿಂದುಳಿದಿರುವುದಾಗಿ ಹೇಳಲಾಗಿದೆ. ವರದಿಯ ಮುಖ್ಯಾಂಶಗಳು: ಬುಡಕಟ್ಟು ಜನಸಂಖ್ಯೆಯ ಬಹುಪಾಲು ಸಂಖ್ಯೆ ಕೃಷಿ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ರಕ್ತ ಕ್ಷೀಣತೆಯಿಂದ ಬಳಲುತ್ತಿರುವ ಮಹಿಳೆಯ ಸಂಖ್ಯೆ ಬುಡಕಟ್ಟು ಜನರಲ್ಲಿ ಅಧಿಕವಾಗಿದೆ.…
Read Moreಪಂಚಾಯತ್ ಅಭಿವೃದ್ದಿ ಅಧಿಕಾರಿ ಮತ್ತು ಕಾರ್ಯದರ್ಶಿ ಗ್ರೇಡ್-1 ಪೇಪರ್-2 ಯೋಜನೆಗಳ ಆಧರಿತ ಅಣಕು ಪರೀಕ್ಷೆ ಲಿಂಕ್ ಈಗ ಲಭ್ಯವಿದ್ದು, ಪರೀಕ್ಷೆ ತೆಗೆದುಕೊಳ್ಳಲು ಕೋರಿದೆ. ನಿಮ್ಮ ಸಹಕಾರಕ್ಕೆ ಧನ್ಯವಾದಗಳು.
Read Moreಭಾರತೀಯ ಉದ್ಯಮ ಅಭಿವೃದ್ದಿ ಸೇವೆಗಳ ಸೃಜನೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಭಾರತೀಯ ಉದ್ಯಮ ಅಭಿವೃದ್ದಿ ಸೇವೆಗಳು (Indian Enterprise Development Services (IEDS)) ಹೆಸರಿನಡಿ ಹೊಸ ಸೇವೆಗಳ ಸೃಜನೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸಲಾಯಿತು. ಪ್ರಮುಖಾಂಶಗಳು: ಕೇಂದ್ರ ಸೂಕ್ಷ, ಸಣ್ಣ ಮತ್ತು ಮಧ್ಯಮ ಉದ್ಯಮ ಸಚಿವಾಲಯದ ಡೆವೆಲಪ್ಮೆಂಟ್ ಕಮೀಷನರ್ ಕಚೇರಿಯಲ್ಲಿ IEDS ಸೇವೆಗಳನ್ನು ಸೃಜಿಸಲಾಗುವುದು. ಸಂಸ್ಥೆಯ ಆಡಳಿತ ವಿಭಾಗವನ್ನು ಬಲಗೊಳಿಸಲು…
Read More