ತಬಲಾ ಕಲಾವಿದ ಸುರೇಶ್ ತಲ್ವಾಲಕರ್ ರವರಿಗೆ 2015ನೇ ಸಾಲಿನ ಟಿ ಚೌಡಯ್ಯ ಪ್ರಶಸ್ತಿ ಪ್ರಖ್ಯಾತ ತಬಲಾ ಕಲಾವಿದ ಸುರೇಶ್ ತಲ್ವಾಲಕರ್ ರವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೀಡುವ 2015ನೇ ಸಾಲಿನ ಟಿ. ಚೌಡಯ್ಯ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಪ್ರಸಿದ್ದ ಸುಗಮ ಸಂಗೀತ ಗಾಯಕಿ ರತ್ನಮಾಲಾ ಪ್ರಕಾಶ್ ಅವರನ್ನು ಸಂತ ಶಿಶುನಾಳ ಷರೀಫ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ. ಇತರೆ ಪ್ರಶಸ್ತಿಗಳು: ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ: ಪೀಟರ್ ಲೂಯಿಸ್, ದಕ್ಷಿಣ ಕನ್ನಡ ಜಕಣಚಾರಿ ಪ್ರಶಸ್ತಿ: ಎನ್ ಪುಷ್ಪಮಾಲ, ಬೆಂಗಳೂರು ಶ್ರೀನಿಜಗುಣ ಪುರಂದರ…
Read Moreಭಾರತ-ಯುಕೆ ಎರಡು ಒಡಂಬಡಿಕೆ ಒಪ್ಪಂದಕ್ಕೆ ಸಹಿ ಭಾರತ ಮತ್ತು ಯುನೈಟೆಡ್ ಕಿಂಗ್ಡಮ್ ಎರಡು ಮಹತ್ವದ ಒಡಂಬಡಿಕೆಗೆ ಒಪ್ಪಂದಕ್ಕೆ ಸಹಿ ಹಾಕಿದ್ದು, ಉಭಯ ದೇಶಗಳ ನಡುವಿನ ಸಂಬಂಧ ಮತ್ತಷ್ಟು ಸುಗಮಕೊಳ್ಳಲಿದೆ. ಯುಕೆ ಪ್ರಧಾನ ಮಂತ್ರಿ ಥೆರೆಸಾ ಮೇ ಅವರು ಮೂರು ದಿವಸಗಳ ಕಾಲ ಭಾರತ ಪ್ರವಾಸದ ಆಗಮಿಸಿರುವ ವೇಳೆ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಬ್ರಿಟನ್ ಪ್ರಧಾನಿಯಾದ ನಂತರ ಥೆರೆಸಾ ಮೇ ಅವರು ಯುರೋಪ್ ನಂತರ ಇದೇ ಮೊದಲ ಬಾರಿಗೆ ಬೇರೆ ದೇಶಕ್ಕೆ ಭೇಟಿನೀಡಿದ್ದಾರೆ. ಸಹಿ ಹಾಕಲಾದ ಒಪ್ಪಂದಗಳು: ಸುಲಭ…
Read Moreವಿಶ್ವಸಂಸ್ಥೆಯ ಅಂತಾರಾಷ್ಟ್ರೀಯ ಕಾನೂನು ಆಯೋಗಕ್ಕೆ ಭಾರತೀಯ ಅನಿಲ ರಜಪೂತ್ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಂತಾರಾಷ್ಟ್ರೀಯ ಕಾನೂನು ಆಯೋಗಕ್ಕೆ ಭಾರತೀಯ ವಕೀಲ ಅನಿರುದ್ದ ರಜಪೂತ್ ಆಯ್ಕೆಯಾಗಿದ್ದಾರೆ. ಅಂತಾರಾಷ್ಟ್ರೀಯ ಕಾನೂನು ಆಯೋಗ ಸದಸ್ಯತ್ವಕ್ಕೆ ನಡೆದ ಚುನಾವಣೆಯಲ್ಲಿ ಭಾರತೀಯ ವಕೀಲ ಅನಿರುದ್ಧ ರಜಪೂತ್ ಅವರಿಗೆ ಏಶ್ಯಾ-ಪೆಸಿಫಿಕ್ ಗುಂಪಿನಲ್ಲಿ ಅತೀ ಹೆಚ್ಚು ಮತಗಳು ಲಭಿಸಿವೆ ಭರ್ಜರಿ ಜಯ ಗಳಿಸಿದ್ದಾರೆ. ರಹಸ್ಯ ಮತದಾನದಲ್ಲಿ ಅನಿರುದ್ಧ ಅವರು ಏಶ್ಯ ಪೆಸಿಫಿಕ್ ಗುಂಪಿನಲ್ಲಿ 160 ಮತಗಳನ್ನು ಗಳಿಸಿದರೆ, ಅವರ ಪ್ರತಿಸ್ಪರ್ಧಿ ಜಪಾನ್ನ ಶಿನ್ಯಾ ಮುರಾಸೆ 148 ಮತಗಳನ್ನಷ್ಟೇ…
Read Moreಈ ಕ್ವಿಜ್ ಗಳು ಬ್ಯಾಂಕಿಂಗ್ ಪರೀಕ್ಷೆ ತೆಗೆದುಕೊಂಡಿರುವ ವಿದ್ಯಾರ್ಥಿಗಳಿಗೆ ಹಾಗೂ ಇಂಗ್ಲೀಷ್ ಭಾಷೆ ಜ್ಞಾನ ಹೆಚ್ಚಿಸಿಕೊಳ್ಳಲು ಬಯಸುವವರಿಗೂ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2016/11/Fill-in-the-Blanks3.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ
Read Moreಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್, ಪಿಎಸ್ಐ, ಪಿಡಿಓ, ಎಫ್ ಡಿ ಎ, ಎಸ್ ಡಿ ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2016/11/ರಾಜ್ಯ-ಪ್ರಚಲಿತ-ವಿದ್ಯಮಾನ-ಮತ್ತು-ಸಾಮಾನ್ಯ-ಜ್ಞಾನ-ಕ್ವಿಜ್-19.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ
Read Moreಈ ಕ್ವಿಜ್ ಗಳು ಬ್ಯಾಂಕಿಂಗ್ ಪರೀಕ್ಷೆ ತೆಗೆದುಕೊಂಡಿರುವ ವಿದ್ಯಾರ್ಥಿಗಳಿಗೆ ಹಾಗೂ ಇಂಗ್ಲೀಷ್ ಭಾಷೆ ಜ್ಞಾನ ಹೆಚ್ಚಿಸಿಕೊಳ್ಳಲು ಬಯಸುವವರಿಗೂ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2016/11/Fill-in-the-Blanks2.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ
Read Moreಈ ಕ್ವಿಜ್ ಗಳು ಬ್ಯಾಂಕಿಂಗ್ ಪರೀಕ್ಷೆ ತೆಗೆದುಕೊಂಡಿರುವ ವಿದ್ಯಾರ್ಥಿಗಳಿಗೆ ಹಾಗೂ ಇಂಗ್ಲೀಷ್ ಭಾಷೆ ಜ್ಞಾನ ಹೆಚ್ಚಿಸಿಕೊಳ್ಳಲು ಬಯಸುವವರಿಗೂ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2016/11/Fill-in-the-Blanks1.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ
Read Moreಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2016/11/ಪ್ರಚಲಿತ-ವಿದ್ಯಮಾನ-ಮತ್ತು-ಸಾಮಾನ್ಯ-ಜ್ಞಾನ-ಕ್ವಿಜ್-ನವೆಂಬರ್-12.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ
Read Moreಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್, ಪಿಎಸ್ಐ, ಪಿಡಿಓ, ಎಫ್ ಡಿ ಎ, ಎಸ್ ಡಿ ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2016/11/ಕರ್ನಾಟಕ-ಪ್ರಚಲಿತ-ವಿದ್ಯಮಾನ-ಮತ್ತು-ಸಾಮಾನ್ಯ-ಜ್ಞಾನ-ಕ್ವಿಜ್-18.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ
Read Moreಆತ್ಮೀಯ ಓದುಗರೇ, ದಿನಾಂಕ 13/11/2016 ಭಾನುವಾರದಂದು ಪಂಚಾಯತ್ ರಾಜ್ ಕಾಯಿದೆಯಲ್ಲಿನ ಅಧ್ಯಾಯ IV, V ಮತ್ತು VI ಆಧರಿತ ಉಚಿತ ಅಣುಕು ಪರೀಕ್ಷೆಯ ಉತ್ತರ ಪತ್ರಿಕೆ. [button link=”http://www.karunaduexams.com/wp-content/uploads/2016/11/ಪಂ.ರಾ.ಕಾಯಿದೆ-ಅಧ್ಯಾಯಗಳ-ಉಚಿತ-ಅಣುಕು-ಪರೀಕ್ಷೆ-Solved-Paper-1.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ
Read More