ಪಂ.ರಾ.ಕಾಯಿದೆ ಅಧ್ಯಾಯಗಳ ಉಚಿತ ಅಣುಕು ಪರೀಕ್ಷೆ

ಆತ್ಮೀಯ ಓದುಗರೇ, ಪಿ.ಡಿ.ಓ ಅಧ್ಯಾಯ ಆಧರಿತ ಅಣುಕು ಪರೀಕ್ಷೆ ಲಿಂಕ್ ಲಭ್ಯವಿದ್ದು ಪರೀಕ್ಷೆ ತೆಗೆದುಕೊಳ್ಳಲು ಕೋರಿದೆ. ಸೂಚನೆಗಳು: ಪ್ರಶ್ನೆಪತ್ರಿಕೆ 50 ಪ್ರಶ್ನೆಗಳನ್ನು ಒಳಗೊಂಡಿದೆ ಪಂಚಾಯತ್ ರಾಜ್ ಅಧಿನಿಯಮ (2015 ರ ತಿದ್ದುಪಡಿ)ಯ ಅಧ್ಯಾಯ i ಮತ್ತು ii ರ ಪ್ರಶ್ನೆಗಳನ್ನು ಮಾತ್ರ ಕೇಳಲಾಗಿದೆ. ಪರೀಕ್ಷೆಯ ಅವಧಿ 45 ನಿಮಿಷ ಮಾತ್ರ.    

Read More

ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನ ಕ್ವಿಜ್- ನವೆಂಬರ್-4, 2016

ಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2016/11/ಪ್ರಚಲಿತ-ವಿದ್ಯಮಾನ-ಮತ್ತು-ಸಾಮಾನ್ಯ-ಜ್ಞಾನ-ಕ್ವಿಜ್-ನವೆಂಬರ್-4.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ

Read More

ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನ ಕ್ವಿಜ್- ನವೆಂಬರ್-3, 2016

ಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2016/11/ಪ್ರಚಲಿತ-ವಿದ್ಯಮಾನ-ಮತ್ತು-ಸಾಮಾನ್ಯ-ಜ್ಞಾನ-ಕ್ವಿಜ್-ನವೆಂಬರ್-3.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ

Read More

ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನ ಕ್ವಿಜ್- ನವೆಂಬರ್-2, 2016

ಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2016/11/ಪ್ರಚಲಿತ-ವಿದ್ಯಮಾನ-ಮತ್ತು-ಸಾಮಾನ್ಯ-ಜ್ಞಾನ-ಕ್ವಿಜ್-ನವೆಂಬರ್-2.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ

Read More

ಪ್ರಚಲಿತ ವಿದ್ಯಮಾನಗಳು- ಅಕ್ಟೋಬರ್-29, 2016

ಗಳಗನಾಥ ಮತ್ತು ರಾಜಪುರೋಹಿತ ಪ್ರಶಸ್ತಿ ಪ್ರಕಟ ಶ್ರೀ ಗಳಗನಾಥ ಮತ್ತು ನಾ. ಶ್ರೀ ರಾಜಪುರೋಹಿತ ಪ್ರತಿಷ್ಠಾನದ ಈ ಸಾಲಿನ ‘ಶ್ರೀ ಗಳಗನಾಥ’ ಪ್ರಶಸ್ತಿಗೆ ಕಾರ್ಕಳ ತಾಲ್ಲೂಕಿನ ಕಾಂತಾವರದ ಡಾ. ನಾ. ಮೊಗಸಾಲೆ ಹಾಗೂ ‘ನಾ. ಶ್ರೀ. ರಾಜಪುರೋಹಿತ’ ಪ್ರಶಸ್ತಿಗೆ ಕರ್ನಾಟಕ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ. ಶ್ರೀನಿವಾಸ ವಿ. ಪಾಡಿಗಾರ ಆಯ್ಕೆಯಾಗಿದ್ದಾರೆ. ಪ್ರತಿಷ್ಠಾನವು ಇದೇ ಮೊದಲ ಬಾರಿ ಪ್ರಶಸ್ತಿ ನೀಡುತ್ತಿದೆ. ಈ ಪ್ರಶಸ್ತಿಗಳು ತಲಾ ₹ 50 ಸಾವಿರ ನಗದು ಹಾಗೂ ಫಲಕಗಳನ್ನು ಒಳಗೊಂಡಿವೆ. ಕನ್ನಡ ಸಾಹಿತ್ಯ,…

Read More

ಪ್ರಚಲಿತ ವಿದ್ಯಮಾನಗಳು- ಅಕ್ಟೋಬರ್-28, 2016

ಸಮಾನ ಶ್ರೇಣಿ ಸಮಾನ ಪಿಂಚಣಿ ನ್ಯಾಯಾಂಗ ಸಮಿತಿ ವರದಿ ಸಲ್ಲಿಕೆ ಸಮಾನ ಶ್ರೇಣಿ ಸಮಾನ ಪಿಂಚಣಿ ಯೋಜನೆ ಜಾರಿಗೆ ತರಲು ಕೇಂದ್ರ ಸರ್ಕಾರ ರಚಿಸಿದ್ದ ಏಕ ಸದಸ್ಯ ನ್ಯಾಯಾಂಗ ಸಮಿತಿ ತನ್ನ ವರದಿಯನ್ನು ಕೇಂದ್ರ ರಕ್ಷಣಾ ಸಚಿವ ಮನೋಹರ್ ಪಣಿಕ್ಕರ್ ಅವರಿಗೆ ಸಲ್ಲಿಸಿದೆ. ಪಾಟ್ನಾ ಹೈಕೋರ್ಟ್ ನಿವೃತ್ತ ಮುಖ್ಯ ನ್ಯಾಯಾಮೂರ್ತಿ ನರಸಿಂಹ ರೆಡ್ಡಿ ನೇತೃತ್ವದ ಸಮಿತಿಯನ್ನು ಕೇಂದ್ರ ಸರ್ಕಾರ ಡಿಸೆಂಬರ್ 2015ರಲ್ಲಿ ನೇಮಿಸಿತ್ತು. ಸಮಾನ ಶ್ರೇಣಿ ಸಮಾನ ಪಿಂಚಣಿ ಯೋಜನೆ ಅನುಷ್ಟಾನಕ್ಕೆ ಎದುರಾಗಬಹುದಾದ ಗೊಂದಲಗಳನ್ನು ನಿವಾರಿಸುವ ಬಗ್ಗೆ…

Read More

ಪ್ರಚಲಿತ ವಿದ್ಯಮಾನಗಳು- ಅಕ್ಟೋಬರ್-27, 2016

ಅಮೆರಿಕಾದ ಸಾಹಿತಿ ಪಾಲ್ ಬೇಟ್ಟಿ ರವರಿಗೆ 2016 ಮ್ಯಾನ್ ಬೂಕರ್ ಪ್ರಶಸ್ತಿ ಅಮೆರಿಕದ ಖ್ಯಾತ ಸಾಹಿತಿ ಪಾಲ್ ಬೇಟ್ಟಿ ಅವರು 2016 ಮ್ಯಾನ್ ಬೂಕರ್ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಆ ಮೂಲಕ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದ ಮೊಟ್ಟಮೊದಲ  ಅಮೆರಿಕನ್ ಸಾಹಿತ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಬೇಟ್ಟಿ ಅವರ “ದ ಸೆಲ್ ಔಟ್” ಕಾದಂಬರಿಗೆ ಈ ಪ್ರಶಸ್ತಿ ಲಭಿಸಿದೆ. “ಈ ಕಾದಂಬರಿಯು ಆಘಾತಕಾರಿ ಹಾಗೂ ಅನಿರೀಕ್ಷಿತವಾಗಿ ಹಾಸ್ಯಮಯ” ಎಂದು ತೀರ್ಪುಗಾರರು ಬಣ್ಣಿಸಿದ್ದಾರೆ. ಹುಟ್ಟೂರು ಲಾಸ್ ಏಂಜಲೀಸ್ನ ಚಿತ್ರಣವನ್ನು ಕಾದಂಬರಿಗಾರ…

Read More

ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನ ಕ್ವಿಜ್- ನವೆಂಬರ್-1, 2016

ಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2016/11/ಸಾಮಾನ್ಯ-ಜ್ಞಾನ-ಮತ್ತು-ಪ್ರಚಲಿತ-ವಿದ್ಯಮಾನ-ಕ್ವಿಜ್-ನವೆಂಬರ್-1-2016.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ

Read More

ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನ ಕ್ವಿಜ್- ಅಕ್ಟೋಬರ್-30,31, 2016

ಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2016/11/ಪ್ರಚಲಿತ-ವಿದ್ಯಮಾನ-ಮತ್ತು-ಸಾಮಾನ್ಯ-ಜ್ಞಾನ-ಕ್ವಿಜ್-ಅಕ್ಟೋಬರ್-3031.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ

Read More

ಪ್ರತಿ ಭಾನುವಾರ ಪಂಚಾಯತ್ ರಾಜ್ ಕಾಯಿದೆ ಅಧ್ಯಾಯನ ಆಧರಿತ ಉಚಿತ ಅಣುಕು ಪರೀಕ್ಷೆ

ಆತ್ಮೀಯ ಓದುಗರೇ, ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿ ಮತ್ತು ಕಾರ್ಯದರ್ಶಿ ಗ್ರೇಡ್-1 ಹುದ್ದೆಯ ಪರೀಕ್ಷೆ ಡಿಸೆಂಬರ್ ಅಥವಾ ಜನವರಿ ತಿಂಗಳಲ್ಲಿ ನಡೆಯಲಿದ್ದು (ಊಹೆಯಷ್ಟೇ, ಇನ್ನು ಮುಂಚಿತವಾಗಿಯು ನಡೆಯಬಹುದು) ಅನೇಕ ಓದುಗರ ಕೋರಿಕೆ ಮೇಲೆ ಕರುನಾಡುಎಗ್ಸಾಂ ತಂಡ ಪ್ರತಿ ವಾರದ ಭಾನುವಾರದಂದು ಪಂಚಾಯತ್ ರಾಜ್ ಕಾಯಿದೆಯಲ್ಲಿನ ಅಧ್ಯಾಯ ಆಧರಿತ ಉಚಿತ ಅಣುಕು ಪರೀಕ್ಷೆ (Free Mock Test) ನಡೆಸಲು ನಿರ್ಧರಿಸಿದೆ. ಇದರಿಂದ ಈ ಹುದ್ದೆಯ ಆಕಾಂಕ್ಷಿಗಳಿಗೆ ತಾವು ಎಷ್ಟರ ಮಟ್ಟಿಗೆ ಸಿದ್ದತೆ ನಡೆಸಿದ್ದೇವೆ ಎನ್ನುವುದು ತಿಳಿಯುವುದರ ಜೊತೆಗೆ ಪರೀಕ್ಷೆಗೆ…

Read More