ಆತ್ಮೀಯ ಓದುಗರೇ, ಮುಂಬರುವ ಪಿ.ಡಿ.ಓ ಪರೀಕ್ಷೆಯಲ್ಲಿ ಇಂಗ್ಲೀಷ್ ಜ್ಞಾನದ ಬಗ್ಗೆ ಪರೀಕ್ಷೆಯಲ್ಲಿ ಕೇಳಲಾಗುವ ಕಾರಣ ಕರುನಾಡುಎಗ್ಸಾಂ ತಂಡ ಇಂದಿನಿಂದ ಪರೀಕ್ಷಾರ್ಥಿಗಳಿಗೆ ಅನುಕೂಲವಾಗುವಂತೆ ಇಂಗ್ಲೀಷ್ ಭಾಷೆ ಸಂಬಂಧಿತ ಕ್ವಿಜ್ ಪ್ರಕಟಿಸುತ್ತಿದೆ. ಮೊದಲಿಗೆ Synonyms (ಸಮಾನರ್ಥಕ ಪದಗಳು) ಕ್ವಿಜ್ ಪ್ರಕಟಿಸುತ್ತಿದ್ದು, ಮುಂದಿನ ದಿನಗಳಲ್ಲಿ Phrases, Fill in the Blanks, Antonyms, Spelling mistake ಕ್ವಿಜ್ ಪ್ರಕಟಿಸಲಾಗುವುದು. ಈ ಕ್ವಿಜ್ ಗಳು ಬ್ಯಾಂಕಿಂಗ್ ಪರೀಕ್ಷೆ ತೆಗೆದುಕೊಂಡಿರುವ ವಿದ್ಯಾರ್ಥಿಗಳಿಗೆ ಹಾಗೂ ಇಂಗ್ಲೀಷ್ ಭಾಷೆ ಜ್ಞಾನ ಹೆಚ್ಚಿಸಿಕೊಳ್ಳಲು ಬಯಸುವವರಿಗೂ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2016/11/Synonyms2.pdf”]ಡೌನ್ಲೋಡ್…
Read Moreಆತ್ಮೀಯ ಓದುಗರೇ, ಮುಂಬರುವ ಪಿ.ಡಿ.ಓ ಪರೀಕ್ಷೆಯಲ್ಲಿ ಇಂಗ್ಲೀಷ್ ಜ್ಞಾನದ ಬಗ್ಗೆ ಪರೀಕ್ಷೆಯಲ್ಲಿ ಕೇಳಲಾಗುವ ಕಾರಣ ಕರುನಾಡುಎಗ್ಸಾಂ ತಂಡ ಇಂದಿನಿಂದ ಪರೀಕ್ಷಾರ್ಥಿಗಳಿಗೆ ಅನುಕೂಲವಾಗುವಂತೆ ಇಂಗ್ಲೀಷ್ ಭಾಷೆ ಸಂಬಂಧಿತ ಕ್ವಿಜ್ ಪ್ರಕಟಿಸುತ್ತಿದೆ. ಮೊದಲಿಗೆ Synonyms (ಸಮಾನರ್ಥಕ ಪದಗಳು) ಕ್ವಿಜ್ ಪ್ರಕಟಿಸುತ್ತಿದ್ದು, ಮುಂದಿನ ದಿನಗಳಲ್ಲಿ Phrases, Fill in the Blanks, Antonyms, Spelling mistake ಕ್ವಿಜ್ ಪ್ರಕಟಿಸಲಾಗುವುದು. ಈ ಕ್ವಿಜ್ ಗಳು ಬ್ಯಾಂಕಿಂಗ್ ಪರೀಕ್ಷೆ ತೆಗೆದುಕೊಂಡಿರುವ ವಿದ್ಯಾರ್ಥಿಗಳಿಗೆ ಹಾಗೂ ಇಂಗ್ಲೀಷ್ ಭಾಷೆ ಜ್ಞಾನ ಹೆಚ್ಚಿಸಿಕೊಳ್ಳಲು ಬಯಸುವವರಿಗೂ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2016/11/Synonyms1.pdf”]ಡೌನ್ಲೋಡ್…
Read Moreಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2016/10/ಪ್ರಚಲಿತ-ವಿದ್ಯಮಾನ-ಮತ್ತು-ಸಾಮಾನ್ಯ-ಜ್ಞಾನ-ಕ್ಚಿಜ್-ಅಕ್ಟೋಬರ್-29.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ
Read Moreಮಹಿಳಾ ಸಾಕ್ಷರತೆ: ನೆರೆಯ ರಾಷ್ಟ್ರಗಳಿಗಿಂತ ಕಳಪೆ ಸಾಧನೆ ತೋರಿದ ಭಾರತ ಹೊಸ ಅಧ್ಯಯನ ಒಂದರ ಪ್ರಕಾರ ಭಾರತದ ಮಹಿಳಾ ಸಾಕ್ಷರತೆ ಗುಣಮಟ್ಟ ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ, ಬಾಂಗ್ಲದೇಶ ಮತ್ತು ನೇಪಾಳಕ್ಕೆ ಹೋಲಿಸಿದರೆ ಕಳಪೆ ಎಂದು ಹೇಳಲಾಗಿದೆ. ಇಂಟರ್ನ್ಯಾಶಲ್ ಕಮೀಷನ್ ಆನ್ ಫೈನಾನ್ಸಿಂಗ್ ಗ್ಲೋಬಲ್ ಎಜುಕೇಷನ್ ಅಪರ್ಚುನಿಟಿ (International Commission on Financing Global Education Opportunity) ನಡೆಸಿದ ಅಧ್ಯಯನದಲ್ಲಿ ಈ ವಿಷಯ ಬೆಳಕಿಗೆ ಬಂದಿದೆ. ಪ್ರಮುಖಾಂಶಗಳು: ಭಾರತದಲ್ಲಿ ಐದು ವರ್ಷ ಪ್ರಾಥಮಿಕ ಶಿಕ್ಷಣ ಪೂರ್ಣಗೊಳಿಸಿದ ಮಹಿಳೆಯರ ಪ್ರಮಾಣ…
Read Moreಅಂಪೈರ್ ತೀರ್ಪು ಮರುಪರಿಶೀಲನಾ ವ್ಯವಸ್ಥೆ (DRS) ಅಳವಡಿಸಿಕೊಳ್ಳಲು ಬಿಸಿಸಿಐ ಒಪ್ಪಿಗೆ ನವೆಂಬರ್ ತಿಂಗಳಲ್ಲಿ ನಡೆಯಲಿರುವ ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯಲ್ಲಿ ಅಂಪೈರ್ ತೀರ್ಪು ಮರುಪರಿಶೀಲನಾ ವ್ಯವಸ್ಥೆ (ಯುಡಿಆರ್ಎಸ್) ಅಳವಡಿಸಿಕೊಳ್ಳಲು ಬಿಸಿಸಿಐ ಸಮ್ಮತಿಸಿದೆ. ಇದು ಪ್ರಾಯೋಗಿಕವಾಗಿ ಜಾರಿಯಾಗುತ್ತಿದ್ದು ಸಾಧಕ–ಬಾಧಕಗಳನ್ನು ಕೂಲಂಕಷವಾಗಿ ಪರಿಶೀಲಿಸಿದ ನಂತರ ಮುಂದಿನ ಕ್ರಮಕ್ಕೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಬಿಸಿಸಿಐ ತಿಳಿಸಿದೆ. ಡಿಆರ್ಎಸ್ ವ್ಯವಸ್ಥೆ ಅಳವಡಿಸಿಕೊಳ್ಳಲು ಬಿಸಿಸಿಐ, ಭಾರತ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಸೇರಿದಂತೆ ಇತರೆ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದರು. ತಂತ್ರಜ್ಞಾನದಲ್ಲಿ…
Read Moreಪ್ರಾದೇಶಿಕ ಸಂಪರ್ಕ ಯೋಜನೆ “ಉಡಾನ್”ಗೆ ಕೇಂದ್ರ ಸರ್ಕಾರ ಚಾಲನೆ ಸಣ್ಣಪುಟ್ಟ ನಗರಗಳಿಗೆ ವಿಮಾನಯಾನ ಸಂಪರ್ಕ ಕಲ್ಪಿಸಲು ಹಾಗೂ ಜನಸಾಮಾನ್ಯರಿಗೆ ವಿಮಾನ ಸಂಚಾರ ಭಾಗ್ಯ ಒದಗಿಸಲು ಉಡಾನ್ (ಉಡೇ ದೇಶ್ ಕಾ ಆಮ್ ನಾಗರಿಕ್) ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಕೇಂದ್ರ ನಾಗರಿಕ ವಿಮಾನಯಾನ ಸಚಿವ ಅಶೋಕ್ ಗಣಪತಿ ರಾಜು ಅವರು ನವದೆಹಲಿಯಲ್ಲಿ ಈ ಯೋಜನೆಗೆ ಚಾಲನೆ ನೀಡಿದರು. ಜನವರಿ 2017ರಿಂದ ಈ ಯೋಜನೆ ಅಧಿಕೃತವಾಗಿ ಜಾರಿಗೆ ಬರಲಿದ್ದು, 10 ವರ್ಷಗಳ ಅವಧಿಗೆ ಜಾರಿಯಲ್ಲಿ ಇರಲಿದೆ. ಉಡಾನ್…
Read Moreಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2016/10/ಪ್ರಚಲಿತ-ವಿದ್ಯಮಾನ-ಮತ್ತು-ಸಾಮಾನ್ಯ-ಜ್ಞಾನ-ಕ್ವಿಜ್-ಅಕ್ಟೋಬರ್-28.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ
Read Moreಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2016/10/ಪ್ರಚಲಿತ-ವಿದ್ಯಮಾನ-ಮತ್ತು-ಸಾಮಾನ್ಯ-ಜ್ಞಾನ-ಕ್ಚಿಜ್-ಅಕ್ಟೋಬರ್-27.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ
Read Moreಗುಜರಾತ್ ನ ಒಖ-ಕನಲುಸ್, ಪೋರ್ಬಂದರ್-ವಾನ್ಸ್ ಜಲಿಯ ರೈಲ್ವೆ ವಿಭಾಗಗಳು ಹಸಿರು ರೈಲು ಕಾರಿಡಾರ್ ಗುಜರಾತ್ನ ಒಖ-ಕನಲುಸ್, ಪೋರ್ಬಂದರ್-ವಾನ್ಸ್ ಜಲಿಯ ರೈಲ್ವೆ ವಿಭಾಗಗಳನ್ನು ಹಸಿರು ರೈಲು ಕಾರಿಡಾರ್ ಎಂದು ಕೇಂದ್ರ ರೈಲ್ವೆ ಸಚಿವಾಲಯ ಘೋಷಿಸಿದೆ. ಈ ಮಾರ್ಗ 175 ಕಿ.ಮೀ ಉದ್ದವಿದ್ದು, ಇದರ ಮೂಲಕ ಹಾದು ಹೋಗುವ ಎಲ್ಲಾ ರೈಲುಗಳಿಗೆ ಜೈವಿಕ ಶೌಚಾಲಯ (ಬಯೋ ಟಾಯ್ಲೆಟ್) ಅನ್ನು ಅಳವಡಿಸಲಾಗಿದೆ. ಈ ಮಾರ್ಗದ ಮೂಲಕ ಸಂಚರಿಸುವ 29 ರೈಲುಗಳ 700 ಬೋಗಿಗಳಿಗೆ ಜೈವಿಕ ಶೌಚಾಲಯ ಅಳವಡಿಸಿದ್ದು, ರೈಲು ಪಥಗಳ ಮೇಲೆ…
Read More