ಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2016/10/ಪ್ರಚಲಿತ-ವಿದ್ಯಮಾನ-ಮತ್ತು-ಸಾಮಾನ್ಯ-ಜ್ಞಾನ-ಕ್ವಿಜ್-ಅಕ್ಟೋಬರ್-22.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ
Read Moreಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2016/10/ಪ್ರಚಲಿತ-ವಿದ್ಯಮಾನ-ಮತ್ತು-ಸಾಮಾನ್ಯ-ಜ್ಞಾನ-ಕ್ವಿಜ್-ಅಕ್ಟೋಬರ್-21.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ
Read Moreಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2016/10/ಪ್ರಚಲಿತ-ವಿದ್ಯಮಾನ-ಮತ್ತು-ಸಾಮಾನ್ಯ-ಜ್ಞಾನ-ಕ್ವಿಜ್-ಅಕ್ಟೋಬರ್-20.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ
Read Moreಪ್ರಚಲಿತ ವಿದ್ಯಮಾನಗಳ ಅಣಕು ಪರೀಕ್ಷೆ ಲಿಂಕ್ ಈಗ ಲಭ್ಯವಿದ್ದು, ಪರೀಕ್ಷೆ ತೆಗೆದುಕೊಳ್ಳಲು ಕೋರಿದೆ. ನಿಮ್ಮ ಸಹಕಾರಕ್ಕೆ ಧನ್ಯವಾದಗಳು.
Read Moreಆತ್ಮೀಯ ಓದುಗರೆ, ದಿನಾಂಕ 23/10/2016 ಭಾನುವಾರ ಸಂಜೆ 5 ಗಂಟೆಗೆ ಪ್ರಚಲಿತ ವಿದ್ಯಮಾನಗಳ ಅಣಕು ಪರೀಕ್ಷೆ ನಡೆಯಲಿದೆ. ಸೂಚನೆಗಳು: ಪ್ರಚಲಿತ ವಿದ್ಯಮಾನಗಳ ಅಣಕು ಪರೀಕ್ಷೆಯನ್ನು ದಿನಾಂಕ 20/10/2016 ರಂದು ಸಂಜೆ 5 ಗಂಟೆಗೆ ನಡೆಸಲಾಗುವುದು. ಪ್ರಶ್ನೆ ಪತ್ರಿಕೆಯು 100 ಪ್ರಶ್ನೆಗಳನ್ನು ಒಳಗೊಂಡಿರಲಿದೆ. ಪ್ರಶ್ನೆ ಪತ್ರಿಕೆ ಉತ್ತರಿಸಲು 1 ಗಂಟೆ 30 ನಿಮಿಷ ಕಾಲಾವಧಿ ನೀಡಲಾಗುವುದು. ಓದುಗರ ಕೋರಿಕೆ ಮೇರೆಗೆ ಪ್ರಚಲಿತ ವಿದ್ಯಮಾನ ಕುರಿತಾದ ಮೂರು ಅಣುಕು ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಿದ್ದು, ನಾಳೆಯ ಪರೀಕ್ಷೆಯಲ್ಲಿ ಕೇಳುವುದರಿಂದಜನವರಿ 1 ರಿಂದ…
Read Moreಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್, ಪಿಎಸ್ಐ, ಪಿಡಿಓ, ಎಫ್ ಡಿ ಎ, ಎಸ್ ಡಿ ಪರೀಕ್ಷೆಗಳಿಗೆ ಸಹಾಯವಾಗಲಿದೆ.
Read Moreಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2016/10/ಕಂಪ್ಯೂಟರ್-ಕ್ವಿಜ್-6.pdf”] ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ
Read Moreಆಂಧ್ರಪ್ರದೇಶದ ನೀರು ಹಂಚಿಕೊಳ್ಳಿ: ಕೃಷ್ಣಾ ನ್ಯಾಯಾಧಿಕರಣ ಮಹತ್ವದ ತೀರ್ಪು ಕೃಷ್ಣಾ ನ್ಯಾಯಾಧಿಕರಣದ ತೀರ್ಪು ಹೊರಬಿದಿದ್ದು, ಆಂಧ್ರಪ್ರದೇಶದ ನೀರನ್ನೇ ಹಂಚಿಕೊಳ್ಳುವಂತೆ ತೆಲಂಗಣಕ್ಕೆ ನ್ಯಾಯಮಂಡಳಿ ತೀರ್ಪು ನೀಡಿದೆ. ಈ ತೀರ್ಪಿನಿಂದ ತೆಲಂಗಣಕ್ಕೆ ಹಿನ್ನಡೆ ಉಂಟಾಗಿದೆ. ತೀರ್ಪಿನ ಪ್ರಮುಖಾಂಶಗಳು: ತೆಲಂಗಾಣ ರಾಜ್ಯ ಆಂಧ್ರ ಪ್ರದೇಶದೊಂದಿಗೆ ನೀರು ಹಂಚಿಕೆ ಮಾಡಿಕೊಳ್ಳಬೇಕು ಎಂದು ಆದೇಶಿಸಿದೆ. 2013ರಲ್ಲಿ ನೀಡಿದ್ದ ಕೃಷ್ಣಾ ನದಿ ಐ ತೀರ್ಪನ್ನು ಬದಲಾವಣೆ ಮಾಡಲು ಸಾಧ್ಯವಿಲ್ಲ. ಹೀಗಾಗಿ ಆಂಧ್ರ ಪ್ರದೇಶ ರಾಜ್ಯಕ್ಕೆ ಹಂಚಿಕೆ ಮಾಡಲಾಗಿರುವ ನೀರಲ್ಲೇ ತೆಲಂಗಾಣ ರಾಜ್ಯ ಕೂಡ ಹಂಚಿಕೆ ಮಾಡಿಕೊಳ್ಳಬೇಕು ಎಂದು ಆದೇಶಿಸಿದೆ.…
Read Moreತಫಿಸ (TAFISA) ವಿಶ್ವ ಕ್ರೀಡಾಕೂಟದಲ್ಲಿ ಭಾರತಕ್ಕೆ ಒಂದು ಚಿನ್ನ ಸೇರಿದಂತೆ ನಾಲ್ಕು ಪದಕಗಳು ಭಾರತದ ಕುಸ್ತಿಪಟುಗಳು ಇಂಡೊನೇಷ್ಯಾದ ಜರ್ಕಾರದಲ್ಲಿ ಮುಕ್ತಾಯಗೊಂಡ 6ನೇ ತಫಿಸ ವಿಶ್ವ ಕ್ರೀಡಾಕೂಟದಲ್ಲಿ ಒಂದು ಚಿನ್ನ ಸೇರಿದಂತೆ ನಾಲ್ಕು ಪದಕಗಳನ್ನು ಗೆದ್ದುಕೊಂಡಿದ್ದಾರೆ. 60ಕೆ.ಜಿ ವಿಭಾಗದಲ್ಲಿ ದಾಲ್ಮಿಯ ಚಿನ್ನದ ಪದಕ ತಂದುಕೊಟ್ಟಿದ್ದಾರೆ. ಫೈನಲ್ನಲ್ಲಿ ಅವರು 4–1ರಲ್ಲಿ ಮೊಹಮ್ಮದ್ ಸಹಾನ್ ಎದುರು ಜಯ ದಾಖಲಿಸಿದರು. ಲುವ್ ಸಿಂಗ್: ಲುವ್ ಸಿಂಗ್ ಅವರು 80ಕೆ.ಜಿ ವಿಭಾಗದಲ್ಲಿ ಬೆಳ್ಳಿ ಗೆದ್ದುಕೊಂಡರು. ಅಜರ್ಬೈಜನ್ ನ ಮೊಹಮ್ಮದ್ ಅಲಿ ಅವರಿಗೆ ಫೈನಲ್ ಪಂದ್ಯದಲ್ಲಿ…
Read Moreಅಕ್ಟೋಬರ್ 16: ವಿಶ್ವ ಆಹಾರ ದಿನ ಪ್ರತೀ ವರ್ಷ ಅಕ್ಟೋಬರ್ 16ರಂದು ವಿಶ್ವ ಆಹಾರ ದಿನವನ್ನು ಆಚರಿಸಲಾಗುತ್ತದೆ. 1945 ರಲ್ಲಿ ವಿಶ್ವಸಂಸ್ಥೆಯು ಈ ದಿನವನ್ನು ಆಹಾರ ಮತ್ತು ಕೃಷಿ ಸಂಸ್ಥೆ ಸ್ಥಾಪನೆಯ ದಿನಾಂಕದ ಗೌರವಾರ್ಥವಾಗಿ ಆಹಾರ ದಿನವನ್ನಾಗಿ ಆಚರಿಸಲು ನಿರ್ಧರಿಸಿತು. ಈ ದಿನವನ್ನು ಜಗತ್ತಿನ ಜನರು ಹಸಿವಿನ ವಿರುದ್ಧ ಕೆಲಸ ಮಾಡಲು ಮತ್ತು ಅದರ ನಿರ್ಮೂಲನೆಗಾಗಿ ಕೆಲಸ ಮಾಡಲು ಒಗ್ಗೂಡುವ ಸಲುವಾಗಿ ಈ ದಿನವನ್ನು ಆಚರಣೆಗೆ ತಂದಿತು. 2016 ಥೀಮ್: “Climate is changing. Food and…
Read More