ಕೇಂದ್ರ ಜಲ ಆಯೋಗದ ಮುಖ್ಯಸ್ಥರಾಗಿ ನರೇಂದ್ರ ಕುಮಾರ್ ನೇಮಕ ಕೇಂದ್ರ ಜಲ ಆಯೋಗದ ಮುಖ್ಯಸ್ಥರಾಗಿ ನರೇಂದ್ರ ಕುಮಾರ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ನರೇಂದ್ರ ಕುಮಾರ್ ಬಗ್ಗೆ: ನರೇಂದ್ರ ಕುಮಾರ್ ಅವರು ಕೇಂದ್ರ ಜಲ ಎಂಜನಿಯರಿಂಗ್ ಸೇವೆಯ 1979ನೇ ಬ್ಯಾಚ್ ನ ಅಧಿಕಾರಿ. ನೇಮಕಾತಿ ಮುಂಚೆ ಕುಮಾರ್ ಅವರು ಆಯೋಗದ ಸದಸ್ಯರಾಗಿ 2014 ರಿಂದ ಸೇವೆ ಸಲ್ಲಿಸುತ್ತಿದ್ದರು. ಕೇಂದ್ರ ಜಲ ಆಯೋಗದ ವಿನ್ಯಾಸ ಇಲಾಖೆಯ ಸಹಾಯಕ ನಿರ್ದೇಶಕರಾಗಿ, ಅಣೆಕಟ್ಟು ಸುರಕ್ಷತೆ ಸಂಸ್ಥೆಯ ಉಪ ನಿರ್ದೇಶಕರಾಗಿ ಸೇವೆ…
Read Moreನೀಲಿ ಕ್ರಾಂತಿ ಸಾಧಿಸಲು ಕೇಂದ್ರ ಸರ್ಕಾರದ “ಮಿಷನ್ ಫಿಂಗರ್ಲಿಂಗ್” ಜಾರಿ ದೇಶದಲ್ಲಿ ಮೀನುಗಾರಿಕೆ ವಲಯದ ಸಮಗ್ರ ಅಭಿವೃದ್ದಿ ಮತ್ತು ನಿರ್ವಹಣೆಗಾಗಿ ಕೇಂದ್ರ ಕೃಷಿ ಸಚಿವಾಲಯ “ಮಿಷನ್ ಫಿಂಗರ್ಲಿಂಗ್ (Mission Fingerling)” ಕಾರ್ಯಕ್ರಮವನ್ನು ಜಾರಿಗೊಳಿಸಿದೆ. ಇದಕ್ಕಾಗಿ 52000 ಲಕ್ಷ ಹಣವನ್ನು ಮೀಸಲಿಡಲಾಗಿದೆ. ಈ ಯೋಜನೆಯ ಮುಖ್ಯ ಉದ್ದೇಶವೆಂದರೆ 2014-15ನೇ ಸಾಲಿನಲ್ಲಿ 10.79 ಮಿಲಿಯನ್ ಮೆಟ್ರಿಕ್ ಟನ್ ಗಳಷ್ಟಿರುವ ಮೀನು ಉತ್ಪಾದನೆಯನ್ನು 2020-21ನೇ ಅವಧಿಗೆ 15 ಮಿಲಿಯನ್ ಮೆಟ್ರಿಕ್ ಟನ್ ಗಳಷ್ಟು ಹೆಚ್ಚಿಸುವುದಾಗಿದೆ. ಪ್ರಮುಖಾಂಶಗಳು: ಮೀನು ಉತ್ಪಾದನೆಗೆ ಹೇರಳ ಅವಕಾಶವಿರುವ…
Read Moreಗಡಿ ಭದ್ರತೆ: ವರದಿ ಸಲ್ಲಿಸಿದ ಮಧುಕರ್ ಗುಪ್ತಾ ಸಮಿತಿಯಿಂದ ವರದಿ ಸಲ್ಲಿಕೆ ಗಡಿ ಭದ್ರತೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಚಿಸಿದ್ದ ಮಧುಕರ್ ಗುಪ್ತಾ ಸಮಿತಿ ತನ್ನ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಗಡಿಯಲ್ಲಿ ಭದ್ರತೆಯನ್ನು ಬಲಗೊಳಿಸಲು ಅಗತ್ಯವಿರುವ ಕ್ರಮಗಳನ್ನು ಶಿಫಾರಸ್ಸು ಮಾಡಲು ಈ ಸಮಿತಿಯನ್ನು ರಚಿಸಲಾಗಿತ್ತು. ಪ್ರಮುಖಾಂಶಗಳು: ಗಡಿ ಭದ್ರತೆ, ಸೇನಾ ಪಡೆಗಳ ಮೌಲ್ಯಮಾಪನ, ಮೂಲಭೂತ ಸೌಕರ್ಯ ಮತ್ತು ತಂತ್ರಜ್ಞಾನ ಸೇರಿದಂತೆ ವಿವಿಧ ವಿಷಯಗಳ ಮೇಲೆ ವಿಸ್ತಾರವಾದ ಶಿಫಾರಸ್ಸುಗಳನ್ನು ಸಮಿತಿ ನೀಡಿದೆ.…
Read Moreಐಎನ್ಎಸ್ ತಿಲಾನ್ ಚಾಂಗ್ ಸೇನಾನೌಕೆ ಕಾರ್ಯಾರಂಭ ಐಎನ್ಎಸ್ ತಿಲಾನ್ಚಾಂಗ್ ಸೇನಾನೌಕೆಯು ಕಾರವಾರದ ಸೀಬರ್ಡ್ ನೌಕಾನೆಲೆಯಲ್ಲಿ ಕಾರ್ಯಾಚರಣೆ ಆರಂಭಿಸಿದೆ. ನೌಕಾಸೇನೆಯ ಪಶ್ವಿಮ ವಿಭಾಗದ ವೈಸ್ ಅಡ್ಮಿರಲ್ ಗಿರೀಶ್ ಲೂಥ್ರಾ ನೌಕೆಗೆ ಐಎನ್ಎಸ್ ತಿಲಾನ್ಚಾಂಗ್ ಚಾಲನೆ ನೀಡಿದರು. ಪ್ರಮುಖಾಂಶಗಳು: ಐಎನ್ಎಸ್ ತಿಲಾನ್ಚಾಂಗ್ ಸೇನಾನೌಕೆಯನ್ನು ಕೊಲ್ಕತ್ತದ ಗಾರ್ಡನ್ ರೀಚ್ ಶಿಪ್ ಬಿಲ್ಡರ್ಸ್ ಅಂಡ್ ಎಂಜಿನಿಯರ್ಸ್ (GRSE) ಸಂಸ್ಥೆ ಅಭಿವೃದ್ದಿಪಡಿಸಿದೆ. ಇದು ಮೂರನೇ ನೌಕೆಯಾಗಿದ್ದು, ಇನ್ನೆರಡು ವಿಶಾಖಪಟ್ಟಣ ನೌಕಾನೆಲೆಯಲ್ಲಿ 2016ರಿಂದ ಕಾರ್ಯನಿರ್ವಹಿಸುತ್ತಿವೆ. ಇದು ಗಂಟೆಗೆ 35 ನಾಟಿಕಲ್ ಮೈಲು(50 ಕಿ.ಮೀ.) ವೇಗದಲ್ಲಿ ಕಡಲಲ್ಲಿ…
Read Moreದೌರ್ಜನ್ಯ ತಡೆಗೆ ಕಾಮನ್ ವೆಲ್ತ್ ನಿಂದ “ಪೀಸ್ ಇನ್ ದಿ ಹೋಮ್” ಕಾರ್ಯಕ್ರಮ ಕಾಮನ್ ವೆಲ್ತ್ ಆಫ್ ನೇಷನ್ಸ್ ತನ್ನ ಸದಸ್ಯ ರಾಷ್ಟ್ರಗಳಲ್ಲಿ ದೌರ್ಜನ್ಯ ತಡೆಯುವ ಸಲುವಾಗಿ ಮುಖ್ಯವಾಗಿ ಸಮುದಾಯ ಹಾಗೂ ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯವನ್ನು ತಡೆಯಲು “ಪೀಸ್ ಇನ್ ದಿ ಹೋಮ್ (Peace in the Home)” ಕಾರ್ಯಕ್ರಮವನ್ನು ಜಾರಿಗೊಳಿಸಿದೆ. ಮಾರ್ಚ್ 8 ರಂದು ವಿಶ್ವ ಮಹಿಳಾ ದಿನಾಚರಣೆ ರಂದು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದ್ದು, 2018 ರವರೆಗೆ ಚಾಲನೆಯಲ್ಲಿ ಇರಲಿದೆ. 2018ರ ವೇಳೆಗೆ ಕಾಮನ್…
Read Moreಹರಿಯಾಣ ಸರ್ಕಾರದಿಂದ ಹಿರಿಯ ನಾಗರಿಕರಿಗೆ ತೀರ್ಥ ದರ್ಶನ ಯೋಜನೆ ಹಿರಿಯ ನಾಗರಿಕರಿಗೆ ಹರಿಯಾಣ ಸರ್ಕಾರ ತೀರ್ಥ ದರ್ಶನ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ರಾಜ್ಯ ಸರ್ಕಾರದ ಹಣದಲ್ಲಿ ತೀರ್ಥಯಾತ್ರೆಯನ್ನು ಕೈಗೊಳ್ಳಬಹುದು. ಬಜೆಟ್ ಅಧಿವೇಶನದ ವೇಳೆ ಮುಖ್ಯಮಂತ್ರಿ ಮನೋಹರ್ ಲಾಲ್ ಖತ್ತರ್ ಅವರು ಈ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ಪ್ರಮುಖಾಂಶಗಳು: ಈ ಯೋಜನೆಯಡಿ ಬಿಪಿಎಲ್ ಕುಟುಂಬಗಳಿಗೆ ಸೇರಿದ ಹಿರಿಯ ನಾಗರಿಕರು ಕೈಗೊಳ್ಳುವ ತೀರ್ಥಯಾತ್ರೆಯ ಖರ್ಚನ್ನು ಸರ್ಕಾರವೇ ಸಂಪೂರ್ಣವಾಗಿ ಭರಿಸಲಿದೆ. ಒಂದು…
Read Moreಮೊಟ್ಟ ಮೊದಲ ನದಿ ಜಲಚರ ಜೀವಿಗಳ ಸಮೀಕ್ಷೆಗೆ ಕೇಂದ್ರ ಸರ್ಕಾರ ಚಾಲನೆ ಇದೇ ಮೊದಲ ಬಾರಿಗೆ ಗಂಗಾ ಡಾಲ್ಫಿನ್ ಸೇರಿದಂತೆ ಗಂಗಾ ನದಿಯಲ್ಲಿನ ಜಲಚರ ಜೀವಿಗಳಿಗೆ ಸಮೀಕ್ಷೆಗೆ ಕೇಂದ್ರ ಸರ್ಕಾರ ಚಾಲನೆ ನೀಡಿದೆ. ಗಂಗಾ ನದಿಯ ನೀರಿನ ಗುಣಮಟ್ಟವನ್ನು ಹೆಚ್ಚಿಸಲು ಸಮೀಕ್ಷೆಯ ಫಲಿತಾಂಶವನ್ನು ವೈಜ್ಞಾನಿಕ ಮಾಹಿತಿಯನ್ನಾಗಿ ಬಳಸಿಕೊಳ್ಳಲಾಗುವುದು. ಪ್ರಮುಖಾಂಶಗಳು: ನಮಾಮಿ ಗಂಗಾ ಯೋಜನೆಯಡಿ ನ್ಯಾಷನಲ್ ಮಿಷನ್ ಫಾರ್ ಕ್ಲೀನ್ ಗಂಗಾ ಈ ಸಮೀಕ್ಷೆಯನ್ನು ವೈಲ್ಡ್ ಲೈಫ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಮೂಲಕ ನಡೆಸುತ್ತಿದೆ. ಮಾರ್ಚ್ 1, 2017…
Read Moreಸೂಪರ್ ಸಾನಿಕ್ ಕ್ಷಿಪಣಿ ಪರೀಕ್ಷೆ ಯಶಸ್ವಿ ಸ್ವದೇಶಿ ನಿರ್ಮಿತ ಸೂಪರ್ ಸಾನಿಕ್ ಕ್ಷಿಪಣಿ ಪರೀಕ್ಷೆಯನ್ನು ಭಾರತ ಯಶಸ್ವಿಯಾಗಿ ನಿರ್ವಹಿಸಿದೆ. ಒಡಿಶಾದ ಚಂಡೀಪುರದಲ್ಲಿರುವ ಸಂಯುಕ್ತ ಪರೀಕ್ಷಾ ವ್ಯಾಪ್ತಿಯಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು, ಶತ್ರು ರಾಷ್ಟ್ರಗಳ ಖಂಡಾಂತರ ಕ್ಷಿಪಣಿಗಳನ್ನು ಪತ್ತೆ ಹಚ್ಚಿ ಧ್ವಂಸ ಮಾಡಬಲ್ಲ ಸಾಮರ್ಥ್ಯವನ್ನು ಈ ಸೂಪರ್ ಸಾನಿಕ್ ಕ್ಷಿಪಣಿ ಹೊಂದಿದೆ. ಪ್ರಮುಖಾಂಶಗಳು: ಸೂಪರ್ ಸಾನಿಕ್ ಕ್ಷಿಪಣಿ ಪರೀಕ್ಷೆಯನ್ನು ಡಿಆರ್ಡಿಓ ಸಂಸ್ಥೆ ಸ್ವದೇಶಿ ತಂತ್ರಜ್ಞಾನ ಬಳಸಿ ಅಭಿವೃದ್ದಿಪಡಿಸಿದೆ. ಈ ಕ್ಷಿಪಣಿಯು 7.5 ಮೀ ಉದ್ದವಿದೆ. ನ್ಯಾವಿಗೇಷನ್ ವ್ಯವಸ್ಥೆ, ಹೈ-ಟೆಕ್…
Read Moreಮಾರ್ಚ್ 3: ವಿಶ್ವ ವನ್ಯಜೀವಿ ದಿನ (World Wildlife Day) ವಿಶ್ವ ವನ್ಯಜೀವಿ ದಿನವನ್ನು ಪ್ರತಿ ವರ್ಷ ಮಾರ್ಚ್ 3 ರಂದು ಆಚರಿಸಲಾಗುತ್ತದೆ. ಜಗತ್ತಿನ ಸಸ್ಯ ಹಾಗೂ ಪ್ರಾಣಿ ಪ್ರಬೇಧಗಳ ಬಗ್ಗೆ ಜಾಗೃತಿ ಮೂಡಿಸುವುದು ವಿಶ್ವ ವನ್ಯಜೀವಿ ದಿನಾಚರಣೆಯ ಧ್ಯೇಯ. 2013ರ ವಿಶ್ವಸಂಸ್ಥೆ ಸಮಾವೇಶದಲ್ಲಿ ಮಾರ್ಚ್ 3ನ್ನು ವಿಶ್ವ ವನ್ಯಜೀವಿಗಳ ದಿನವೆಂದು ಘೊಷಿಸಲಾಗಿದೆ. ಸಿಐಟಿಇಎಸ್ (Convention on International Trade in Endangered Species of Wild Fauna and Flora (CITES)) ಒಪ್ಪಂದಕ್ಕೆ ಮಾರ್ಚ್ 3,…
Read Moreತೇಜಸ್ವಿನಿ ಯೋಜನೆಯ ಅನುಷ್ಟಾನಕ್ಕೆ ವಿಶ್ವಬ್ಯಾಂಕ್ ಜೊತೆ ಆರ್ಥಿಕ ಒಪ್ಪಂದಕ್ಕೆ ಸಹಿ ಹದಿಹರೆಯದ ಬಾಲಕಿಯರ ಹಾಗೂ ಯುವ ಮಹಿಳೆಯರ ಸಾಮಾಜಿಕ ಆರ್ಥಿಕ ಸಬಲೀಕರಣದ ಆಶಯ ಹೊಂದಿರುವ ತೇಜಸ್ವಿನಿ ಯೋಜನೆಯ ಆರ್ಥಿಕ ನೆರವಿಗೆ ಕೇಂದ್ರ ಸರ್ಕಾರ ವಿಶ್ವಬ್ಯಾಂಕ್ ನೊಂದಿಗೆ ರೂ 63 ಮಿಲಿಯನ್ ಡಾಲರ್ ಆರ್ಥಿಕ ಒಪ್ಪಂದಕ್ಕೆ ಸಹಿ ಹಾಕಿದೆ. ಹದಿಹರೆಯದ ಹೆಣ್ಣು ಮಕ್ಕಳ ಹಾಗೂ ಯುವ ಮಹಿಳೆಯರ ಸಬಲೀಕರಣ ಯೋಜನೆಯೊಂದನ್ನು ವಿಶ್ವಬ್ಯಾಂಕ್ ಇದೇ ಮೊದಲ ಬಾರಿಗೆ ಭಾರತದಲ್ಲಿ ಅನುಷ್ಟಾನಗೊಳಿಸುತ್ತಿದೆ. ಪ್ರಮುಖಾಂಶಗಳು: ಹದಿಹರೆಯದ ಹೆಣ್ಣುಮಕ್ಕಳಲ್ಲಿ ಮಾರುಕಟ್ಟೆ ಆಧಾರಿತ ಕೌಶಲ್ಯ ತರಭೇತಿಯನ್ನು…
Read More