ಪ್ರಚಲಿತ ವಿದ್ಯಮಾನಗಳು-ಜನವರಿ-2,2017

ಹೊಸ ವರ್ಷ ಭಾಷಣ: ಪ್ರಧಾನಿ ಮೋದಿಯಿಂದ ನೂತನ ಯೋಜನೆಗಳ ಘೋಷಣೆ ಹೊಸ ವರ್ಷದ ಅಂಗವಾಗಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ರವರು ಕಪ್ಪು ಹಣದ ವಿರುದ್ದ ಹೋರಾಡಲು ಕೇಂದ್ರ ಸರ್ಕಾರ ಕೈಗೊಂಡ ನೋಟು ರದ್ದತಿ ತೀರ್ಮಾನವನ್ನು ಬೆಂಬಲಿಸಿ ಕಪ್ಪುಹಣ ಪಿಡುಗು ನಿರ್ಮೂಲನೆಗೆ ಕಠಿಣ ತ್ಯಾಗವನ್ನು ಮಾಡಿದ ದೇಶದ ಜನತೆಗೆ ಕೃತಜ್ಞತೆ ಸಲ್ಲಿಸಿದರು. ಬಡವರು, ಗ್ರಾಮೀಣ ಜನರು ಹಾಗೂ ಸಣ್ಣ ಉದ್ಯಮಿಗಳಿಗೆ ಮತ್ತು ಸಾರ್ವಜನಿಕರಿಗೆ ನೋಟು ರದ್ದತಿ ಪರಿಣಾಮವನ್ನು ತಗ್ಗಿಸುವ ಸಲುವಾಗಿ ಹಲವು ಯೋಜನೆಗಳನ್ನು ಪ್ರಕಟಿಸಿದರು.…

Read More

ಪ್ರಚಲಿತ ವಿದ್ಯಮಾನಗಳು-ಜನವರಿ-1,2017

ಏರ್ ಚೀಫ್ ಮಾರ್ಷಲ್ ಬಿ.ಎಸ್.ಧನೋವಾ ಅಧಿಕಾರ ಸ್ವೀಕಾರ ಏರ್ ಚೀಫ್ ಮಾರ್ಷಲ್ ಬೀರೇಂದರ್ ಸಿಂಗ್ ದನೋವಾ ರವರು ಚೀಫ್ ಆಫ್ ಏರ್ ಸ್ಟಾಫ್ ನ 22ನೇ ಏರ್ ಚೀಪ್ ಮಾರ್ಷಲ್ ಆಗಿ ಅಧಿಕಾರ ವಹಿಸಿಕೊಂಡರು. ಅರೂಪ್ ರಹ ರವರು ಸೇವೆಯಿಂದ ನಿವೃತ್ತರಾದ ಕಾರಣ ಅವರ ಉತ್ತರಾಧಿಕಾರಿಯಾಗಿ ಧನೋವಾ ನೇಮಕಗೊಂಡಿದ್ದರು. ಬಿ.ಎಸ್.ಧನೋವಾ: ಧನೋವಾ ರವರು ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು ಹಾಗೂ ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯ ಹಳೆಯ ವಿದ್ಯಾರ್ಥಿ. 1978ರಲ್ಲಿ ಭಾರತೀಯ ವಾಯುಪಡೆಯ ಫೈಟರ್ ವಿಭಾಗಕ್ಕೆ ನಿಯೋಜನೆಗೊಂಡರು. ಆನಂತರ…

Read More

ಪ್ರಚಲಿತ ವಿದ್ಯಮಾನಗಳು-ಡಿಸೆಂಬರ್-31,2016

ಪಾಸ್ ಪೋರ್ಟ್ ನಿಯಮ ಸಡಿಲಗೊಳಿಸಿದ ಕೇಂದ್ರ ಸರ್ಕಾರ ಪಾಸ್ ಪೋರ್ಟ್ ಪಡೆಯುವ ವಿಧಾನವನ್ನು ಸರಳೀಕರಣಗೊಳಿಸಲು ಕೇಂದ್ರ ವಿದೇಶಾಂಗ ಸಚಿವಾಲಯ ಪಾಸ್ ಪೋರ್ಟ್ ನಿಯಮ-1980ಗೆ ತಿದ್ದುಪಡಿ ತಂದಿದ್ದು, ಕೆಲವೊಂದು ಕಠಿಣ ನಿಯಮಗಳಿಗೆ ಬದಲಾವಣೆಗಳನ್ನು ತಂದು ಪ್ರಕಟಣೆ ಹೊರಡಿಸಿದೆ. ಪಾಸ್ ಪೋರ್ಟ್ ನೀಡುವ ಪ್ರಕ್ರಿಯೆಯನ್ನು ಸುಲಭಗೊಳಿಸುವುದು ಮತ್ತು ತ್ವರಿತಗೊಳಿಸುವುದು ಹಾಗೂ ವಿಧವೆಯರು, ಆನಾಥ ಮಕ್ಕಳು ಮತ್ತು ಸಾಧು ಸನ್ಯಾಸಿಗಳಿಗೆ ಸುಲಭವಾಗಿ ಪಾಸ್ ಪೋರ್ಟ್ ದೊರಕುವಂತೆ ಮಾಡುವುದು ಇದರ ಉದ್ದೇಶ. ಅಲ್ಲದೇ ಸರ್ಕಾರೇತರ ಏಜೆಂಟ್ ಮತ್ತು ಮಧ್ಯವರ್ತಿಗಳ ಅವಶ್ಯಕತೆಯು ಬೇಕಾಗಿಲ್ಲ. ಹೊಸ…

Read More

ಪ್ರಚಲಿತ ವಿದ್ಯಮಾನಗಳು-ಡಿಸೆಂಬರ್-30,2016

ಮಾಲಿನ್ಯ ತಡೆಯಲು ಪರಿಸರ ತೆರಿಗೆ ಕಾನೂನು ಜಾರಿಗೆ ತರಲಿರುವ ಚೀನಾ ಮಲಿನಕಾರರಿಗೆ ಅದರಲ್ಲೂ ಭಾರೀ ಉದ್ಯಮಗಳ ಮೇಲೆ ಪರಿಸರ ತೆರಿಗೆ ವಿಧಿಸುವ ಕಾನೂನನ್ನು ಚೀನಾದ ಉನ್ನತ ಶಾಸಕಾಂಗ ಅಂಗೀಕರಿಸಿದ್ದು, ಜನವರಿ 1, 2018 ರಿಂದ ಜಾರಿಗೆ ಬರಲಿದೆ. ತೆರಿಗೆದಾರರಲ್ಲಿ ಪರಿಸರದ ಜಾಗೃತಿ ಮೂಡಿಸುವುದು, ಅತ್ಯುನ್ನತ ತಂತ್ರಜ್ಞಾನ ಅಳವಡಿಸಿಕೊಳ್ಳಲು ಕಂಪನಿಗಳಿಗೆ ಒತ್ತಡ ಹೇರುವುದು ಮತ್ತು ಸ್ವಚ್ಚ ಉತ್ಪಾದನೆಗೆ ಪರಿವರ್ತನೆಗೊಳ್ಳುವಂತೆ ಮಾಡಲು ಈ ಕಾನೂನನ್ನು ಜಾರಿಗೆ ತರಲಾಗುತ್ತಿದೆ.  ಕಾನೂನಿನ ಪ್ರಮುಖಾಂಶಗಳು: ಹೊಸ ಕಾನೂನಿನಡಿ ಶಬ್ದ ಮಾಲಿನ್ಯಕ್ಕಾಗಿ ಕಂಪನಿಗಳು ಪ್ರತಿ ತಿಂಗಳಿಗೆ…

Read More

ಪ್ರಚಲಿತ ವಿದ್ಯಮಾನಗಳು-ಡಿಸೆಂಬರ್-29,2016

ಚಾರ್ ದಾಮ್ ಹೆದ್ದಾರಿ ಅಭಿವೃದ್ದಿ ಯೋಜನೆಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ ಪ್ರಧಾನ ಮಂತ್ರಿ ನರೇಂದ್ರ ಮೋದಿರವರು ಮಹತ್ವಾಕಾಂಕ್ಷಿ ಚಾರ್ ದಾಮ್ ಯೋಜನೆ ಅಥವಾ ಚಾರ್ ದಾಮ್ ಮಹಾಮಾರ್ಗ ವಿಕಾಸ್ ಪರಿಯೋಜನೆಗೆ ಉತ್ತರಖಂಡದ ಡೆಹ್ರಾಡೂನ್ ನಲ್ಲಿ ಶಿಲಾನ್ಯಾಸವನ್ನು ನೆರವೇರಿಸಿದರು. ಹಿಮಾಲಯದ ಚಾರ್ ದಾಮ್ ಯಾತ್ರ ಸ್ಥಳಗಳಿಗೆ ಸಂಪರ್ಕ ಕಲ್ಪಿಸುವುದು ಈ ಯೋಜನೆಯ ಪ್ರಮುಖ ಉದ್ದೇಶ. ಪ್ರಮುಖಾಂಶಗಳು: 900 ಕಿ.ಮೀ ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಮಿಸುವುದು ಯೋಜನೆಯ ಮುಖ್ಯ ಗುರಿ. ರೂ 12,000 ಕೋಟಿ ವೆಚ್ಚದಲ್ಲಿ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು. ಹಿಮಾಲಯದ ಪ್ರಮುಖ…

Read More

ಪ್ರಚಲಿತ ವಿದ್ಯಮಾನಗಳು-ಡಿಸೆಂಬರ್-28,2016

ಬುಡಕಟ್ಟು ಜನರ ಅಭಿವೃದ್ದಿಯಲ್ಲಿ ಕಳಪೆ ಸಾಧನೆ: ವರದಿ ಕೇಂದ್ರ ಬುಡಕಟ್ಟು ವ್ಯವಹಾರ ಸಚಿವಾಲಯ ಹೊರತಂದಿರುವ ವರದಿ ಪ್ರಕಾರ ದೇಶದಲ್ಲಿ ಬುಡಕಟ್ಟು ಜನರ ಅಭಿವೃದ್ದಿ ವಿವಿಧ ಸಾಮಾಜಿಕ ಆಯಾಮಗಳಲ್ಲಿ ಹಿತರೆ ವರ್ಗದವರಿಗಿಂತ ತೀರಾ ಹಿಂದೆ ಉಳಿದಿರುವುದಾಗಿ ತಿಳಿದು ಬಂದಿದೆ. ಶಿಶು ಮತ್ತುಮಕ್ಕಳ ಮರಣ, ಮಹಿಳೆಯರ ಆರೋಗ್ಯ, ಶಿಕ್ಷಣ ಮತ್ತು ಬಡತನದಲ್ಲಿ ತೀರಾ ಹಿಂದುಳಿದಿರುವುದಾಗಿ ಹೇಳಲಾಗಿದೆ. ವರದಿಯ ಮುಖ್ಯಾಂಶಗಳು: ಬುಡಕಟ್ಟು ಜನಸಂಖ್ಯೆಯ ಬಹುಪಾಲು ಸಂಖ್ಯೆ ಕೃಷಿ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ರಕ್ತ ಕ್ಷೀಣತೆಯಿಂದ ಬಳಲುತ್ತಿರುವ ಮಹಿಳೆಯ ಸಂಖ್ಯೆ ಬುಡಕಟ್ಟು ಜನರಲ್ಲಿ ಅಧಿಕವಾಗಿದೆ.…

Read More

ಪ್ರಚಲಿತ ವಿದ್ಯಮಾನಗಳು-ಡಿಸೆಂಬರ್-27,2016

ಭಾರತೀಯ ಉದ್ಯಮ ಅಭಿವೃದ್ದಿ ಸೇವೆಗಳ ಸೃಜನೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಭಾರತೀಯ ಉದ್ಯಮ ಅಭಿವೃದ್ದಿ ಸೇವೆಗಳು (Indian Enterprise Development Services (IEDS)) ಹೆಸರಿನಡಿ ಹೊಸ ಸೇವೆಗಳ ಸೃಜನೆಗೆ  ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.  ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸಲಾಯಿತು. ಪ್ರಮುಖಾಂಶಗಳು: ಕೇಂದ್ರ ಸೂಕ್ಷ, ಸಣ್ಣ ಮತ್ತು ಮಧ್ಯಮ ಉದ್ಯಮ ಸಚಿವಾಲಯದ ಡೆವೆಲಪ್ಮೆಂಟ್ ಕಮೀಷನರ್ ಕಚೇರಿಯಲ್ಲಿ IEDS ಸೇವೆಗಳನ್ನು ಸೃಜಿಸಲಾಗುವುದು. ಸಂಸ್ಥೆಯ ಆಡಳಿತ ವಿಭಾಗವನ್ನು ಬಲಗೊಳಿಸಲು…

Read More

ಪ್ರಚಲಿತ ವಿದ್ಯಮಾನಗಳು-ಡಿಸೆಂಬರ್-26,2016

ರಾಜ್ಯದ ಖಾಸಗಿ ಉದ್ಯಮಗಳಲ್ಲಿ ಸ್ಥಳೀಯರಿಗೆ ಶೇ.70 ರಷ್ಟು ಉದ್ಯೋಗ ಮೀಸಲಾತಿ ರಾಜ್ಯದ ಖಾಸಗಿ ಉದ್ಯಮಗಳಲ್ಲಿ ಸ್ಥಳೀಯರಿಗೆ ಉದ್ಯೋಗಾವಕಾಶ ಸೃಷ್ಟಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಕನ್ನಡಿಗರಿಗೆ ಶೇ. 70 ರಷ್ಟು ಮೀಸಲಾತಿ ಕಲ್ಪಿಸಲು ಕರಡು ಮಸೂದೆ ಸಿದ್ದಪಡಿಸಲಾಗಿದೆ. ಈ ಮಸೂದೆಯನ್ನು ಇನ್ನೆರಡು ತಿಂಗಳಲ್ಲಿ ಸಚಿವ ಸಂಪುಟದ ಮುಂದೆ ತಂದು ಒಪ್ಪಿಗೆ ಪಡೆಯಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಮಸೂದೆಯ ಪ್ರಮುಖಾಂಶಗಳು: ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಸಿ ಮತ್ತು ಡಿ ಹುದ್ದೆಗಳಲ್ಲಿ  ಶೇ. 50 ರಷ್ಟು, ಎ ಮತ್ತು…

Read More

ಪ್ರಚಲಿತ ವಿದ್ಯಮಾನಗಳು-ಡಿಸೆಂಬರ್-25,2016

ಸಾಹಿತಿ ಬೊಳುವಾರು ರವರಿಗೆ 2016ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಕನ್ನಡದ ಹಿರಿಯ ಸಾಹಿತಿ ಬೊಳುವಾರು ಮಹಮ್ಮದ್ ಕುಂಞಿ ಅವರನ್ನು 2016ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ. ಕುಂಞಿ ರವರ ‘ಸ್ವಾತಂತ್ರ್ಯದ ಓಟ’ ಕಾದಂಬರಿಗೆ ಈ ಪ್ರಶಸ್ತಿ ಲಭಿಸಿದೆ.  ಡಾ.ಎಚ್.ಸಿ. ಬೋರಲಿಂಗಯ್ಯ, ಎಲ್.ಹನುಮಂತಯ್ಯ ಹಾಗೂ ಎಸ್.ಜಿ.  ಸಿದ್ಧರಾಮಯ್ಯ ಅವರಿದ್ದ ಆಯ್ಕೆ ಸಮಿತಿಯು ಕನ್ನಡ ವಿಭಾಗದಿಂದ ಬೊಳುವಾರು ಅವರ ಈ ಕಾದಂಬರಿಯನ್ನು ಪ್ರಶಸ್ತಿಗಾಗಿ ಶಿಫಾರಸು ಮಾಡಿತ್ತು. ಬೊಳುವಾರು ಬಗ್ಗೆ: ಬೊಳುವಾರು ಮಹಮ್ಮದ್ ಕುಂಞಿ ರವರು…

Read More

ಪ್ರಚಲಿತ ವಿದ್ಯಮಾನಗಳು-ಡಿಸೆಂಬರ್-24,2016

ಈ ಬಾರಿಯ ಸಂದೇಶ ಪ್ರಶಸ್ತಿಗೆ ನಟ ಪ್ರಕಾಶ್ ರೈ ಸೇರಿ ಏಳು ಮಂದಿ ಆಯ್ಕೆ ಮಂಗಳೂರಿನ ಸಂದೇಶ ಫೌಂಡೇಷನ್‌ ಫಾರ್‌ ಕಲ್ಚರ್‌ ಆಂಡ್‌ ಎಜುಕೇಶನ್‌ ವತಿಯಿಂದ ನೀಡಲಾಗುವ ರಾಜ್ಯ ಮಟ್ಟದ ‘ಸಂದೇಶ’ ಪ್ರಶಸ್ತಿಗೆ ಈ ಬಾರಿ ಏಳುಮಂದಿಯನ್ನು ಆಯ್ಕೆಮಾಡಲಾಗಿದೆ. ಪ್ರಶಸ್ತಿಗೆ ಆಯ್ಕೆಯಾದವರು: ಹಿರಿಯ ಸಾಹಿತಿ ಡಾ.ಕಮಲಾ ಹಂಪನಾ, ನಟ ಪ್ರಕಾಶ್‌ ರೈ , ಕೆ. ಯುವರಾಜ್‌ (ಕಲೆ),  ಅನಿಲ್‌ ಪತ್ರಾವೊ (ಕೊಂಕಣಿ ಸಂಗೀತ), ಜಾನ್‌ ದೇವರಾಜ್‌ (ವಿಶೇಷ ಪ್ರಶಸ್ತಿ) ಮತ್ತು ಶಮಿತಾ ರಾವ್‌–ರೆನಿಟಾ ಲೋಬೊ (ಶಿಕ್ಷಣ) ಅವರು…

Read More