ಮಹಿಳಾ ಸ್ವಸಹಾಯ ಸಂಘಗಳಿಗೆ ಶೇ. 7 ಬಡ್ಡಿದರದಲ್ಲಿ ಸಾಲ: RBI ಭಾರತೀಯ ರಿಸರ್ವ್ ಬ್ಯಾಂಕ್ ದೇಶದಲ್ಲಿರುವ ಮಹಿಳಾ ಸ್ವಸಹಾಯ ಸಂಘಗಳಿಗೆ (Self Help Group) ವಾರ್ಷಿಕ ಶೇ. 7ರ ಬಡ್ಡಿದರದಲ್ಲಿ ರೂ 3ಲಕ್ಷಗಳ ವರೆಗೆ ಸಾಲ ನೀಡುವಂತೆ ಬ್ಯಾಂಕುಗಳಿಗೆ ಸೂಚನೆ ನೀಡಿದೆ. ಈ ಸಾಲದ ಯೋಜನೆಯನ್ನು 2015-16ನೇ ಸಾಲಿನ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆ-ಅಜೀವಿಕಾ (NRLM) ಅಡಿ ನೀಡಲಾಗುವುದು. ಕೇಂದ್ರ ಗ್ರಾಮೀಣಾಭಿವೃದ್ದಿ ಸಚಿವಾಲಯದಿಂದ ಅನುಮೋದನೆ ಪಡೆದ ನಂತರ ಈ ಸಾಲದ ಯೋಜನೆಯನ್ನು ಜಾರಿಗೆ ತರಲಾಗಿದೆ. 2016-17ರ ಪರಿಷ್ಕ್ರತ…
Read Moreಅಭಿನವ್ ಬಿಂದ್ರಾ ನೇತೃತ್ವದಲ್ಲಿ ಪರಾಮರ್ಶೆ ಸಮಿತಿ ರಚಿಸಿದ NRAI ರಿಯೋ ಒಲಂಪಿಕ್ಸ್ ಶೂಟಿಂಗ್ ವಿಭಾಗದಲ್ಲಿ ಭಾರತದ ಶೂಟರ್ ಗಳು ತೋರಿದ ಕಳಪೆ ಪ್ರದರ್ಶನದ ಪರಾರ್ಮಶೆ ಮಾಡಲು ನ್ಯಾಷನಲ್ ರೈಫಲ್ ಅಸೋಸಿಯೇಶನ್ ಆಫ್ ಇಂಡಿಯಾ(NRAI) ಸಮಿತಿ ರಚಿಸಿದೆ. ಒಲಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದಿರುವ ಶೂಟರ್ ಅಭಿನವ್ ಬಿಂದ್ರಾ ಈ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಸಮಿತಿಯು ನಾಲ್ಕು ವಾರದೊಳಗೆ ತನ್ನ ವರದಿಯನ್ನು ಸಲ್ಲಿಸಲಿದೆ. ಒಲಂಪಿಕ್ಸ್ ನ ಶೂಟಿಂಗ್ ನಲ್ಲಿ ಭಾರತದ ಶೂಟರ್ ಗಳು ಪದಕ ಗೆಲ್ಲದೆ ವಿಫಲರಾಗಲು ಕಾರಣವೇನು ಎಂಬುದನ್ನು…
Read Moreಪೊಸ್ಕೋ (POSCO) ಇ-ಬಾಕ್ಸ್ ಗೆ ಕೇಂದ್ರ ಸರ್ಕಾರದಿಂದ ಚಾಲನೆ ಲೈಂಗಿಕ ಶೋಷಣೆಯಿಂದ ಮಕ್ಕಳನ್ನು ರಕ್ಷಿಸುವ ಸಲುವಾಗಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವಾಲಯ ಇ-ಬಾಕ್ಸ್ ವ್ಯವಸ್ಥೆಗೆ ನವದೆಹಲಿಯಲ್ಲಿ ಚಾಲನೆ ನೀಡಿದೆ. ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಮೇನಕಾ ಗಾಂಧಿ ಅವರು ಈ ವ್ಯವಸ್ಥೆಗೆ ಚಾಲನೆ ನೀಡಿದರು. ಇ-ಬಾಕ್ಸ್ ಬಗ್ಗೆ: ಇ-ಬಾಕ್ಸ್ ಒಂದು ಆನ್ ಲೈನ್ ದೂರು ನಿರ್ವಹಣೆ ವ್ಯವಸ್ಥೆಯಾಗಿದ್ದು, ಮಕ್ಕಳ ಮೇಲಾಗುವ ಲೈಂಗಿಕ ಶೋಷಣೆಯ ದೂರನ್ನು ಸರಳವಾಗಿ ಮತ್ತು ನೇರವಾಗಿ ದಾಖಲಿಸಬಹುದಾಗಿದೆ. ಆ…
Read Moreರಿಯೋ ಒಲಂಪಿಕ್ಸ್ ಶೂಟಿಂಗ್ ವಿಭಾಗದಲ್ಲಿ ಭಾರತದ ಶೂಟರ್ ಗಳು ತೋರಿದ ಕಳಪೆ ಪ್ರದರ್ಶನದ ಪರಾರ್ಮಶೆ ಮಾಡಲು ನ್ಯಾಷನಲ್ ರೈಫಲ್ ಅಸೋಸಿಯೇಶನ್ ಆಫ್ ಇಂಡಿಯಾ(NRAI) ಸಮಿತಿ ರಚಿಸಿದೆ. ಒಲಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದಿರುವ ಶೂಟರ್ ಅಭಿನವ್ ಬಿಂದ್ರಾ ಈ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಸಮಿತಿಯು ನಾಲ್ಕು ವಾರದೊಳಗೆ ತನ್ನ ವರದಿಯನ್ನು ಸಲ್ಲಿಸಲಿದೆ. ಒಲಂಪಿಕ್ಸ್ ನ ಶೂಟಿಂಗ್ ನಲ್ಲಿ ಭಾರತದ ಶೂಟರ್ ಗಳು ಪದಕ ಗೆಲ್ಲದೆ ವಿಫಲರಾಗಲು ಕಾರಣವೇನು ಎಂಬುದನ್ನು ಸಮಿತಿ ಅಧ್ಯಯನ ನಡೆಸಲಿದೆ. ಮುಂದಿನ ಒಲಂಪಿಕ್ಸ್ ನಲ್ಲಿ ಇದೇ…
Read More2016 ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ: ಸಿಂಧು, ಸಾಕ್ಷಿ ಮಲಿಕ್, ದೀಪಾ ಕಮಾರ್ಕರ್ ಮತ್ತು ಜಿತು ರಾಯ್ ಗೆ ಖೇಲ್ ರತ್ನ ಕ್ರೀಡಾ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ತೋರಿದವರಿಗೆ ಕೇಂದ್ರ ಸರ್ಕಾರ ನೀಡುವ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಯನ್ನು 2016ನೇ ಸಾಲಿಗೆ ಪ್ರಕಟಿಸಿದೆ. ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ: ಪಿವಿ ಸಿಂಧು –ಬ್ಯಾಡ್ಮಿಂಟನ್, ದೀಪಾ ಕರ್ಮಾಕರ್ – ಜಿಮ್ನಾಸ್ಟಿಕ್ಸ್, ಜಿತು ರಾಯ್ – ಶೂಟಿಂಗ್ ಮತ್ತು ಸಾಕ್ಷಿ ಮಲಿಕ್ – ಕುಸ್ತಿ. ಅರ್ಜುನ ಪ್ರಶಸ್ತಿ: ಶ್ರೀ ರಜತ್ ಚೌಹಾಣ್…
Read Moreಭಾರತೀಯ ರಿಸರ್ವ್ ಬ್ಯಾಂಕ್ ನ 24ನೇ ಗವರ್ನರ್ ಆಗಿ ಉರ್ಜಿತ್ ಪಟೇಲ್ ನೇಮಕ ಭಾರತೀಯ ರಿಸರ್ವ್ ಬ್ಯಾಂಕ್ ನ ನೂತನ ಗರ್ವನರ್ ಆಗಿ ಉರ್ಜಿತ್ ಪಟೇಲ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಪಟೇಲ್ ಭಾರತೀಯ ರಿಸರ್ವ್ ಬ್ಯಾಂಕ್ ನ 24ನೇ ಗವರ್ನರ್. ರಘುರಾಮ್ ರಾಜನ್ ಅವರ ಉತ್ತರಾಧಿಕಾರಿಯಾಗಿರುವ ಪಟೇಲ್ ಮೂರು ವರ್ಷಗಳ ಕಾಲ ಗವರ್ನರ್ ಹುದ್ದೆಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಪಟೇಲ್ ಪ್ರಸ್ತುತ ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಡೆಪ್ಯೂಟಿ ಗವರ್ನರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಭಾರತೀಯ…
Read Moreಬ್ರಿಕ್ಸ್ (BRICS) ಮಹಿಳಾ ಸಂಸದರ ಸಭೆಗೆ ಚಾಲನೆ ಬ್ರಿಕ್ಸ್ ರಾಷ್ಟ್ರಗಳ ಮಹಿಳಾ ಸಂಸದರ ಸಭೆ ರಾಜಸ್ತಾನದ ಜೈಪುರದಲ್ಲಿ ಆರಂಭಗೊಂಡಿತು. ಬ್ರಿಕ್ಸ್ ರಾಷ್ಟ್ರಗಳೆಂದರೆ ಬ್ರೆಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಪ್ರಿಕಾ. ಎರಡು ದಿನದ ಈ ಸಭೆಯನ್ನು ಲೋಕ ಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಉದ್ಗಾಟಿಸಿದರು. ಸಭೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳ 43 ಮಹಿಳಾ ಸಂಸದರು ಭಾಗವಹಿಸಲಿದ್ದಾರೆ. ಬ್ರೆಜಿಲ್ ನ ಐದು ಮಹಿಳಾ ಸಂಸದರು, ರಷ್ಯಾದ ಮೂರು, ಭಾರತದಿಂದ ಇಪ್ಪತ್ತೆಂಟು, ಚೀನಾದ ಇಬ್ಬರು ಹಾಗೂ ದಕ್ಷಿಣ ಆಫ್ರಿಕಾದಿಂದ ನಾಲ್ಕು…
Read Moreಖ್ಯಾತ ಓಡಿಯಾ ನಟ ಮತ್ತು ನಿರ್ದೇಶಕ ಗೋವಿಂದ್ ತೇಜ್ ನಿಧನ ಓಡಿಯಾ ಸಿನಿಮಾ ಕ್ಷೇತ್ರದ ಜನಪ್ರಿಯ ನಟ ಮತ್ತು ನಿರ್ದೇಶಕ ಗೋವಿಂದ್ ತೇಜ್ ಅವರು ಭುಬನೇಶ್ವರ್, ಓಡಿಶಾದಲ್ಲಿ ಕೊನೆಯುಸಿರೆಳೆದರು. 88 ವರ್ಷ ವಯಸ್ಸಿನ ತೇಜ್ ಅನಾರೋಗ್ಯದಿಂದ ಬಳಲುತ್ತಿದ್ದರು. 50 ವರ್ಷಗಳ ದೀರ್ಘಕಾಲದ ವೃತ್ತಿಜೀವನದಲ್ಲಿ ನಟ, ನಿರ್ದೇಶಕ ಅಥವಾ ನಿರ್ಮಾಪಕನಾಗಿ ಒಡಿಯಾ ಸಿನಿಮಾ ಕ್ಷೇತ್ರಕ್ಕೆ ಘಣನೀಯ ಸೇವೆ ನೀಡಿದ್ದರು. ಗೋವಿಂದ್ ತೇಜ್: ಗೋಬಿಂದ್ ತೇಜ್ 1954 ರಲ್ಲಿ ತೆರೆಕಂಡ ‘ಕೇದಾರ್ ಗೌರಿ’ ಚಿತ್ರದ ಮೂಲಕ ನಟನಾಗಿ ಪಾದಾರ್ಪಣೆ ಮಾಡಿದರು.…
Read Moreರಿಯೋ ಒಲಂಪಿಕ್ಸ್ ನಲ್ಲಿ ಭಾರತಕ್ಕೆ ಮೊದಲ ಪದಕ ತಂದ “ಸಾಕ್ಷಿ ಮಲ್ಲಿಕ್” ಭಾರತದ ಮಹಿಳಾ ಕುಸ್ತಿಪಟು ಸಾಕ್ಷಿ ಮಲ್ಲಿಕ್ ರಿಯೋ ಒಲಿಂಪಿಕ್ಸ್ನ ಮಹಿಳೆಯರ ಕುಸ್ತಿ 58 ಕೆ.ಜಿ ಫ್ರೀ ಸ್ಟೈಲ್ ವಿಭಾಗದಲ್ಲಿ ರಿಪಿಚೇಜ್ ಸ್ಪರ್ಧೆಯಲ್ಲಿ ಕಂಚು ಗೆದ್ದಿದ್ದಾರೆ. ಆ ಮೂಲಕ ಈ ಒಲಂಪಿಕ್ಸ್ನಲ್ಲಿ ಪದಕಕ್ಕೆ ಎದುರು ನೋಡುತ್ತಿದ್ದ ಭಾರತಕ್ಕೆ ಮೊದಲ ಪದಕ ತಂದಿಟ್ಟರು. ಮಹಿಳೆಯರ 58 ಕೆಜಿ ಫ್ರೀ ಸ್ಟೈಲ್ ರಿಪಿಚೇಜ್ ಸ್ಪರ್ಧೆಯಲ್ಲಿ ಕುಸ್ತಿ ಸ್ಪರ್ಧೆಯಲ್ಲಿ ಸಾಕ್ಷಿ ಮಲಿಕ್ ಅವರು ಕಿರ್ಗಿಸ್ತಾನದ ಐಸಿಲೂ ಟೈನೀಬೆಕೋವಾ ಅವರನ್ನು 8-5…
Read Moreಗ್ಲೋಬಲ್ ಇನೋವೇಶನ್ ಸೂಚ್ಯಂಕ (Global Innovation Index) ಭಾರತಕ್ಕೆ 66 ನೇ ಸ್ಥಾನ ಗ್ಲೋಬಲ್ ಇನೋವೇಶನ್ ಸೂಚ್ಯಂಕವನ್ನು ಬಿಡುಗಡೆಗೊಳಿಸಲಾಗಿದ್ದು, ಕಳೆದ ಬಾರಿಗಿಂತ ಭಾರತ ಉತ್ತಮ ಸಾಧನೆ ಮಾಡುವ ಮೂಲಕ 66ನೇ ಸ್ಥಾನವನ್ನು ಪಡೆದುಕೊಂಡಿದೆ. 2015ರ ಗ್ಲೋಬಲ್ ಇನೋವೇಶನ್ ಸೂಚ್ಯಂಕದಲ್ಲಿ ಭಾರತ 81 ನೇ ಸ್ಥಾನವನ್ನು ಪಡೆದುಕೊಂಡಿತ್ತು. ಉನ್ನತ ಶಿಕ್ಷಣ, ಸಾಪ್ಟ್ ವೇರ್ ರಫ್ತು ಮತ್ತು ಕಾರ್ಪೋರೆಟ್ ಆರ್ & ಡಿ ಕ್ಷೇತ್ರದಲ್ಲಿ ಪ್ರಗತಿ ಆಗಿರುವುದು ಭಾರತದ ಸ್ಥಾನ ಮೇಲೆರಲು ಕಾರಣವಾಗಿದೆ. ಇನೋವೇಶನ್ ಗುಣಮಟ್ಟದಲ್ಲಿ ಮಧ್ಯಮ ಆದಾಯ ದೇಶಗಳ…
Read More